Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮದುವೆ ಮೆರವಣಿಗೆಯಲ್ಲಿ 20ಲಕ್ಷಕ್ಕೂ ಅಧಿಕ ಹಣದ ಸುರಿಮಳೆ
Uncategorized

ಮದುವೆ ಮೆರವಣಿಗೆಯಲ್ಲಿ 20ಲಕ್ಷಕ್ಕೂ ಅಧಿಕ ಹಣದ ಸುರಿಮಳೆ

Share
1 Min Read
SHARE

newsics.com

ದೆಹಲಿ: ಜೆಸಿಬಿಗಳ ಮೂಲಕ 20 ಲಕ್ಷ ರೂಪಾಯಿಗಳಿಗೂ ಅಧಿಕ ಹಣವನ್ನು ನವದಂಪತಿಗಳ ಮೇಲೆ ಸುರಿದ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಸದ್ಯ ಈ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

https://www.newsics.com/wp-content/uploads/2024/11/VID_27660502_142711_882.mp4

ಸಾಮಾನ್ಯವಾಗಿ ಮದುವೆಯಲ್ಲಿ ಹೂವಿನ ಸ್ವಾಗತ ಮಾಡಿದರೆ, ಈ ಮದುವೆಯಲ್ಲಿ ಕಂತು ಕಂತು ಹಣಗಳನ್ನು ಎಸೆದು ನವ ದಂಪತಿಗಳನ್ನು ಸ್ವಾಗತಿಸಲಾಗಿದೆ. ಸುಮಾರು 20ಲಕ್ಷಕ್ಕೂ ಅಧಿಕ ಹಣದ ಸರಿಮಳೆಯನ್ನು ಸುರಿಸಲಾಗಿದೆ. ಹೌದು,‌ ವರನ ಕಡೆಯಿಂದ ಬಂದ ಅತಿಥಿಗಳು ಮದುವೆಯ ಮೆರವಣಿಗೆಯಲ್ಲಿ 100, 200 ಹಾಗೂ 500 ರೂಪಾಯಿ ನೋಟಿನ ಕಂತೆಯನ್ನು ಎಸೆದಿದ್ದಾರೆ. ಜೆಸಿಬಿಯಲ್ಲಿ ನಿಂತು, ಮನೆಯ ಟೆರೇಸ್‌ ಮೇಲೆ ಹತ್ತಿ ತಮ್ಮಿಷ್ಟದಂತೆ ಎಲ್ಲ ಕಡೆ ನೋಟುಗಳನ್ನು ಎಸೆದಿದ್ದಾರೆ. ಒಟ್ಟು 20 ಲಕ್ಷ ರೂಪಾಯಿಯನ್ನು ಈ ರೀತಿಯಾಗಿ ಎಸೆದಿದ್ದಾರೆ ಎಂದು ವರದಿಯಾಗಿದೆ.

ಈ ವಿಡಿಯೋ ವೈರಲ್‌ ಆಗಿದ್ದು, ಘಟನೆಯ ದಿನಾಂಕ ಮಾತ್ರ ತಿಳಿದುಬಂದಿಲ್ಲ. ಅದಲ್ಲದೆ ಈ ನೋಟುಗಳು, ಅಸಲಿಯೋ, ನಕಲಿಯೋ ಎನ್ನುವುದು ತಿಳಿದುಬಂದಿಲ್ಲ.

TAGGED:Rain of more than 20 lakhs in marriage procession 
Share This Article
Facebook Twitter Copy Link Print
Previous Article ಹೇರ್ ಡ್ರೈಯರ್ ಬ್ಲಾಸ್ಟ್ : ಮಹಿಳೆಯ ಕೈಗಳು ಛಿದ್ರ ಛಿದ್ರ
Next Article ಬೆಳಗಾವಿಯಿಂದ ಬೆಂಗಳೂರಿಗೆ ಜೀವಂತ ಲಿವರ್ ಶಿಫ್ಟ್

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?