Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬರೋಬ್ಬರಿ 22 ಲಕ್ಷ ಅನರ್ಹ ರೇಷನ್ ಕಾರ್ಡ್ ರದ್ದು: ಗವರ್ನೆನ್ಸ್ ಇಲಾಖೆ ಮಾಹಿತಿ
ಕರ್ನಾಟಕಪ್ರಮುಖ

ಬರೋಬ್ಬರಿ 22 ಲಕ್ಷ ಅನರ್ಹ ರೇಷನ್ ಕಾರ್ಡ್ ರದ್ದು: ಗವರ್ನೆನ್ಸ್ ಇಲಾಖೆ ಮಾಹಿತಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. ಹೌದು, ಸರ್ಕಾರದ ದಾಖಲೆ ಪ್ರಕಾರ ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳಿವೆ ಎನ್ನುವ ಮಾಹಿತಿ ಸಿಕ್ಕಿದೆ.

ಆಗಸ್ಟ್ ತಿಂಗಳಿನಲ್ಲೇ ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟಿರುವ ಇ ಗವರ್ನೆನ್ಸ್ ಇಲಾಖೆ ಇದೀಗ ಆಹಾರ ಇಲಾಖೆಗೆ ಮಾಹಿತಿ ರವಾನೆ ಮಾಡಿದೆ. ಈ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 22,62,482 ಅನರ್ಹ ಪಡಿತರ ಚೀಟಿದಾರರಿದ್ದಾರೆ.
ಇ ಗವರ್ನೆನ್ಸ್ ಇಲಾಖೆ ನೀಡಿದ ಮಾಹಿತಿ ಇಟ್ಟುಕೊಂಡೇ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿರುವ ಮಾಹಿತಿ ಸಿಕ್ಕಿದೆ.

ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್ ಇದೆ. ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಈ ಮಧ್ಯೆ ಬಾಗಲಕೋಟೆಯಲ್ಲಿ ಬಿಪಿಎಲ್ ಕಾರ್ಡ್ ರದ್ದಿನಿಂದಾಗಿ ಪಡಿತರ ಸಿಗದೇ ವೃದ್ಧೆಯೊಬ್ಬರು ಕಣ್ಣೀರು ಹಾಕಿದ್ದಾರೆ.

ಇನ್ನು ಜಿಲ್ಲಾವಾರು ಎಷ್ಟೆಷ್ಟು ಅನರ್ಹ ಕಾರ್ಡ್‌ಗಳಿವೆ ಎಂಬುದನ್ನ ಪತ್ತೆ ಮಾಡಿರುವ ಇ ಗವರ್ನೆನ್ಸ್ ಇಲಾಖೆ, ಜಿಲ್ಲಾವಾರು ಅನರ್ಹ ಬಿಪಿಎಲ್ ಕಾರ್ಡ್‌ಗಳ ಮಾಹಿತಿಯನ್ನೂ ಇ ಗವರ್ನೆನ್ಸ್ ಮಾಹಿತಿ ನೀಡಿದೆ. ಆಹಾರ ಇಲಾಖೆ ಆಯುಕ್ತರು ಇ ಗವರ್ನೆನ್ಸ್ ಮಾಹಿತಿ ಪಡೆದು ಎಲ್ಲಾ ಜಿಲ್ಲೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ.

TAGGED:Cancellation of 22 lakh ineligible ration cards: Governance Department information!
Share This Article
Facebook Twitter Copy Link Print
Previous Article ಮಗು ಅಪಹರಿಸಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕಿ ಅಂದರ್
Next Article ರೊಮ್ಯಾನ್ಸ್ ವೇಳೆ ಈ ತಪ್ಪುಗಳನ್ನು ಮಾಡಲೇಬೇಡಿ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?