Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ
ಕರ್ನಾಟಕ

Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ

Share
1 Min Read
SHARE

newsics.com

ಬೆಂಗಳೂರು : ಹೆತ್ತತಾಯಿಯೇ 7 ಹಾಗೂ 3 ವರ್ಷದ ಇಬ್ಬರು ಮಕ್ಕಳ ಜೀವ ತೆಗೆದು ತಾನು ಪ್ರಾಣ ಬಿಡಲು ಯತ್ನಿಸಿದ್ದಾರೆ. ನಿನ್ನೆ ರಾತ್ರಿ ನಡೆದಿರುವ ಈ ಕೃತ್ಯ ಬೆಚ್ಚಿ ಬೀಳಿಸುವಂತಿದೆ.

ಜಾರ್ಖಂಡ್ ಮೂಲದ ಮಮತಾ ದಂಪತಿ ಕಳೆದ 6 ತಿಂಗಳಿಂದ ಸುಬ್ರಮಣ್ಯಪುರದಲ್ಲಿ ವಾಸವಿದ್ದರು. ಮಮತಾ ಪತಿ ಆಟೋ ಡ್ರೈವರ್‌ ಆಗಿದ್ದರು. ಈ ದಂಪತಿಗೆ 7 ವರ್ಷದ ಶಂಭು ಸಾಹು ಹಾಗೂ 3 ವರ್ಷದ ಶಿಯಾ ಸಾಹು ಎಂಬ ಇಬ್ಬರು ಮಕ್ಕಳಿದ್ದರು. ರಾತ್ರಿ 9.30ರ ಸುಮಾರಿಗೆ ದಾರದಿಂದ ಶಂಭು (7), ಶಿಯಾ (3) ಇಬ್ಬರ ಜೀವ ತೆಗೆದ ಮಮತಾ ತಾನು ಕೂಡ ಪ್ರಾಣ ಬಿಡಲು ಯತ್ನಿಸಿದ್ದಾರೆ.

ಬೇರೊಂದು ಯುವತಿ ಜೊತೆ ಮಾತನಾಡುತ್ತಿದ್ದ ಪತಿ ಜೊತೆ ಮಮತಾ ಜಗಳ ಮಾಡುತ್ತಾ ಇದ್ದರು. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಮಮತಾ ಪತಿ ಜೊತೆ ಕಿತ್ತಾಡಿದ್ದಾರೆ. ಜಗಳದ ನಡುವೆ 5.30ರ ಸುಮಾರಿಗೆ ಪತಿ ಮನೆಯಿಂದ ಹೊರಗೆ ಹೋಗಿದ್ದಾರೆ.

ಗಂಡ ಹೊರಗೆ ಹೋಗುತ್ತಿದ್ದಂತೆ ಮನೆ ಲಾಕ್ ಮಾಡಿಕೊಂಡ ಮಮತಾ, ಮಕ್ಕಳ ಜೊತೆ ತಾನು ಪ್ರಾಣ ಕಳೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ. ಬಳಿಕ ಗಂಡನಿಗೆ ಸೆಲ್ಫ್‌ ಕಳಿಸಿ ಗಲತ್ ಹೋಗಯಾ.. ಮಾಫ್ ಕರೋ ಅಂತಾ ಮೆಸೇಜ್ ಮಾಡಿದ್ದಾರೆ.

TAGGED:benglurucrimepolice
Share This Article
Facebook Twitter Copy Link Print
Previous Article Honeytrap ಖಾಸಗಿ ಫೋಟೋ ಕಳುಹಿಸಿ ಹನಿಟ್ರ್ಯಾಪ್: ಆರೋಪಿಗಳು ಅರೆಸ್ಟ್
Next Article cremation news: ಚಿತೆ ಮೇಲಿಟ್ಟು ಅಗ್ನಿಸ್ಪರ್ಶ ಮಾಡುವಾಗ ಎದ್ದು ಕುಳಿತ ವ್ಯಕ್ತಿ

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?