Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ
ಕರ್ನಾಟಕ

Bengalore crime ಇಬ್ಬರು ಮಕ್ಕಳ ಜೀವ ತೆಗೆದ ಹೆತ್ತತಾಯಿ

Share
1 Min Read
SHARE

newsics.com

ಬೆಂಗಳೂರು : ಹೆತ್ತತಾಯಿಯೇ 7 ಹಾಗೂ 3 ವರ್ಷದ ಇಬ್ಬರು ಮಕ್ಕಳ ಜೀವ ತೆಗೆದು ತಾನು ಪ್ರಾಣ ಬಿಡಲು ಯತ್ನಿಸಿದ್ದಾರೆ. ನಿನ್ನೆ ರಾತ್ರಿ ನಡೆದಿರುವ ಈ ಕೃತ್ಯ ಬೆಚ್ಚಿ ಬೀಳಿಸುವಂತಿದೆ.

ಜಾರ್ಖಂಡ್ ಮೂಲದ ಮಮತಾ ದಂಪತಿ ಕಳೆದ 6 ತಿಂಗಳಿಂದ ಸುಬ್ರಮಣ್ಯಪುರದಲ್ಲಿ ವಾಸವಿದ್ದರು. ಮಮತಾ ಪತಿ ಆಟೋ ಡ್ರೈವರ್‌ ಆಗಿದ್ದರು. ಈ ದಂಪತಿಗೆ 7 ವರ್ಷದ ಶಂಭು ಸಾಹು ಹಾಗೂ 3 ವರ್ಷದ ಶಿಯಾ ಸಾಹು ಎಂಬ ಇಬ್ಬರು ಮಕ್ಕಳಿದ್ದರು. ರಾತ್ರಿ 9.30ರ ಸುಮಾರಿಗೆ ದಾರದಿಂದ ಶಂಭು (7), ಶಿಯಾ (3) ಇಬ್ಬರ ಜೀವ ತೆಗೆದ ಮಮತಾ ತಾನು ಕೂಡ ಪ್ರಾಣ ಬಿಡಲು ಯತ್ನಿಸಿದ್ದಾರೆ.

ಬೇರೊಂದು ಯುವತಿ ಜೊತೆ ಮಾತನಾಡುತ್ತಿದ್ದ ಪತಿ ಜೊತೆ ಮಮತಾ ಜಗಳ ಮಾಡುತ್ತಾ ಇದ್ದರು. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಮಮತಾ ಪತಿ ಜೊತೆ ಕಿತ್ತಾಡಿದ್ದಾರೆ. ಜಗಳದ ನಡುವೆ 5.30ರ ಸುಮಾರಿಗೆ ಪತಿ ಮನೆಯಿಂದ ಹೊರಗೆ ಹೋಗಿದ್ದಾರೆ.

ಗಂಡ ಹೊರಗೆ ಹೋಗುತ್ತಿದ್ದಂತೆ ಮನೆ ಲಾಕ್ ಮಾಡಿಕೊಂಡ ಮಮತಾ, ಮಕ್ಕಳ ಜೊತೆ ತಾನು ಪ್ರಾಣ ಕಳೆದುಕೊಳ್ಳುವ ನಿರ್ಧಾರ ಮಾಡಿದ್ದಾರೆ. ಬಳಿಕ ಗಂಡನಿಗೆ ಸೆಲ್ಫ್‌ ಕಳಿಸಿ ಗಲತ್ ಹೋಗಯಾ.. ಮಾಫ್ ಕರೋ ಅಂತಾ ಮೆಸೇಜ್ ಮಾಡಿದ್ದಾರೆ.

TAGGED:benglurucrimepolice
Share This Article
Facebook Twitter Copy Link Print
Previous Article Honeytrap ಖಾಸಗಿ ಫೋಟೋ ಕಳುಹಿಸಿ ಹನಿಟ್ರ್ಯಾಪ್: ಆರೋಪಿಗಳು ಅರೆಸ್ಟ್
Next Article cremation news: ಚಿತೆ ಮೇಲಿಟ್ಟು ಅಗ್ನಿಸ್ಪರ್ಶ ಮಾಡುವಾಗ ಎದ್ದು ಕುಳಿತ ವ್ಯಕ್ತಿ

Popular Posts

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?