Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Election Result ಇಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಜನಾದೇಶ ಯಾರ ಪರ..?
ದೇಶಪ್ರಮುಖ

Election Result ಇಂದು ಮಹಾರಾಷ್ಟ್ರ ಚುನಾವಣಾ ಫಲಿತಾಂಶ: ಜನಾದೇಶ ಯಾರ ಪರ..?

Share
1 Min Read
SHARE

newsics.com
ನವದೆಹಲಿ: ದೇಶದ ಗಮನ ಸೆಳೆದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡು ಸೇರಿದಂತೆ ಎರಡು ಲೋಕಸಭಾ ಕ್ಷೇತ್ರಗಳು, ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ದೇಶದ 48 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕೂಡ ಇಂದೇ ನಡೆಯಲಿದೆ.

ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಶೇಕಡ 60ರಷ್ಟು ಮತದಾನವಾಗಿದ್ದು, ಜಾರ್ಖಂಡ್ 81 ಕ್ಷೇತ್ರಗಳಲ್ಲಿ ಶೇಕಡ 68 ರಷ್ಟು ಮತದಾನವಾಗಿದೆ.

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ NCP, ಏಕನಾಥ್ ಶಿಂಧೆಯವರ ಶಿವಸೇನೆ ಮತ್ತು ಬಿಜೆಪಿ ಒಳಗೊಂಡ ಮಹಾಯುತಿ, ಶರದ್ ಪವಾರ್ ಅವರ NCP, ಶಿವಸೇನೆ -ಯುಬಿಟಿ, ಕಾಂಗ್ರೆಸ್ ಒಳಗೊಂಡ ಮಹಾವಿಕಾಸ ಅಘಾಡಿ ನಡುವೆ ಯಾರಿಗೆ ಅಧಿಕಾರ ಸಿಗಲಿದೆ ಎನ್ನುವುದು ಫಲಿತಾಂಶದ ಬಳಿಕ ಗೊತ್ತಾಗಲಿದೆ. ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಮಹಾಯುತಿ ಅಧಿಕಾರಕ್ಕೇರಲಿದೆ ಎಂದು ಹೇಳಲಾಗಿದೆ.

ಜಾರ್ಖಂಡ್ ನಲ್ಲಿ ಅಧಿಕಾರ ಉಳಿಸಿಕೊಳ್ಳಲು ಆಡಳಿತಾರೂಢ ಜೆಎಂಎಂ ಮತ್ತು ಕಾಂಗ್ರೆಸ್ ಪ್ರಯತ್ನಿಸಿವೆ. ಐದು ವರ್ಷದ ಬಳಿಕ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಇದೆ.

TAGGED:Maharashtra election result today: Janadesh for whom..?
Share This Article
Facebook Twitter Copy Link Print
Previous Article Astrology ಇಂದು ಐಂದ್ರ ಯೋಗ: ತುಲಾ ಸೇರಿ ಈ ಐದು ರಾಶಿಯವರಿಗೆ ಭಾರೀ ಅದೃಷ್ಟ
Next Article Election Result ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?