Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Google Map Confusion ನಿರ್ಮಾಣ ಹಂತದ ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು
ದೇಶ

Google Map Confusion ನಿರ್ಮಾಣ ಹಂತದ ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು

Share
1 Min Read
SHARE

newsics.com

ಬರೇಲಿ (ಉತ್ತರ ಪ್ರದೇಶ): ರಾತ್ರಿ ವೇಳೆ ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ರಾಮಗಂಗಾ ನದಿಯ ಮರಳಿಗೆ ಬಿದ್ದು, ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಫರೂಕಾಬಾದ್‌ನ ಮೂವರು ಯುವಕರು ಬದೌನ್‌ನ ದತಗಂಜ್‌ನಿಂದ ಫರೀದ್‌ಪುರ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಬರೇಲಿಯ ಫರೀದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಲ್‌ಪುರದ ರಾಮಗಂಗಾ ನದಿಯ ನಿರ್ಮಾಣ ಹಂತದ ಸೇತುವೆಯಿಂದ ರಾಮಗಂಗಾ ನದಿಗೆ ಬಿದ್ದಿದೆ. ಕಾರು ಬಹಳ ಎತ್ತರದಿಂದ ಬಿದ್ದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಅಮಿತ್ ಕುಮಾರ್ ಮತ್ತು ಆತನ ಸಹೋದರ ವಿವೇಕ್ ಕುಮಾರ್ ಮತ್ತು ಸ್ನೇಹಿತ ಕೌಶಲ್ ಎಂದು ಗುರುತಿಸಲಾಗಿದೆ.

ಗೂಗಲ್ ಮ್ಯಾಪ್ನಲ್ಲಿ ಮಾರ್ಗ ನೋಡಿಕೊಂಡು ಮೂವರು ಸ್ನೇಹಿತರು ಗುರ್ಗಾಂವ್ನಿಂದ ಬರುತ್ತಿದ್ದರು ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.

ಗೂಗಲ್ ನಕ್ಷೆಯಲ್ಲಿ, ನಿರ್ಮಾಣ ಹಂತದಲ್ಲಿರುವ ಸೇತುವೆಯ ಮಾರ್ಗವನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಆದರೆ, ಸೇತುವೆಯ ಒಂದು ಬದಿಯಲ್ಲಿ ಮಾರ್ಗವನ್ನು ನಿರ್ಮಿಸಲಾಗಿಲ್ಲ. ಹೀಗಾಗಿ ಅಲ್ಲಿಂದ ಕಾರು ಸುಮಾರು 50 ಅಡಿ ಕೆಳಗೆ ಬಿದ್ದಿರುವುದರಿಂದ ಮೂವರೂ ಮೃತಪಟ್ಟಿದ್ದಾರೆ.

ಭಾನುವಾರ ಬೆಳಗ್ಗೆ ರಾಮಗಂಗಾ ನದಿ ದಡದಲ್ಲಿ ಬಿದ್ದಿರುವ ಕಾರನ್ನು ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಮೃತರ ಕುಟುಂಬಸ್ಥರಿಗೆ ಅಪಘಾತವಾದ ವಿಷಯ ತಿಳಿದಿದೆ.

Relationship Tips ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು, ಮುಜುಗರಪಟ್ಟುಕೊಂಡರೆ ಅಪಾಯ ನಿಶ್ಚಿತ

IPL Auction ಐಪಿಎಲ್ ಹರಾಜು: ಯಾರು ಎಷ್ಟು ದುಡ್ಡಿಗೆ ಖರೀದಿಯಾದ್ರು? ಯಾರ‌್ಯಾರು ಸೇಲ್ ಆಗ್ಲಿಲ್ಲ? ಇಲ್ಲಿದೆ ಪಟ್ಟಿ

ತೆಲುಗು Bigg Bossನಿಂದ ಕನ್ನಡತಿ ಯಶ್ಮಿ ಗೌಡ ಪಡೆದ ಸಂಭಾವನೆ ಬರೋಬ್ಬರಿ 24 ಲಕ್ಷ ರೂ!

TAGGED:A car fell from a bridge under construction: Three died on the spotwhy did this happen?
Share This Article
Facebook Twitter Copy Link Print
Previous Article Daily Horoscope 25-11-2024, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Bhovi corporation scam ವಕೀಲೆಯನ್ನೇ ಬೆತ್ತಲೆಗೊಳಿಸಿ ವಿಚಾರಣೆ ನಡೆಸಿದ ಸಿಐಡಿ ತನಿಖಾಧಿಕಾರಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ! ನೊಂದ ಜೀವಾ ಆತ್ಮಹ*ತ್ಯೆ, ಸಹೋದರಿ ದೂರು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?