Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru Jobs| ಬೆಂಗಳೂರಲ್ಲಿ ಕೆಲಸ ಕೊಡಲು ಕಾಯ್ತಿವೆ 62,000 ಕಂಪನಿಗಳು!
ಕರ್ನಾಟಕ

Bengaluru Jobs| ಬೆಂಗಳೂರಲ್ಲಿ ಕೆಲಸ ಕೊಡಲು ಕಾಯ್ತಿವೆ 62,000 ಕಂಪನಿಗಳು!

Share
1 Min Read
SHARE

newsics.com

ಬೆಂಗಳೂರು: ಭವಿಷ್ಯದಲ್ಲಿ ಉದ್ಯೋಗ ನೀಡಲಿರುವ ಏಕೈಕ ನಗರ ಬೆಂಗಳೂರು ಎಂದು ಉದ್ಯಮ ಕ್ಷೇತ್ರ ಹೇಳುತ್ತಿದೆ. ಇದಕ್ಕೆ ಪೂರಕವಾಗಿ ಇಲ್ಲಿ ಉದ್ಯೋಗಾವಕಾಶಗಳು ಹೆಚ್ಚುತ್ತಿವೆ.

ಉದ್ಯೋಗ ನೀಡುವಲ್ಲಿ ದೆಹಲಿ, ಮುಂಬೈಗಿಂತ ಬೆಂಗಳೂರು ಮುಂದಿದೆ ಎಂಬುದು ಅಧ್ಯಯನ ವರದಿಯೊಂದು ಹೇಳಿದೆ. ಕೆಲಸ ಕೊಡಲು ಬೆಂಗಳೂರಲ್ಲಿ 62 ಸಾವಿರ ಕಂಪನಿಗಳು ಕಾಯುತ್ತಿವೆ ಎಂದು ವರದಿ ವಿವರಿಸಿದೆ.

2012-13ರಲ್ಲಿ ಕೋಲ್ಕತ್ತಾದಲ್ಲಿ 6,393 ಕಂಪನಿಗಳಿದ್ವು, ಆಮೇಲೆ 5,899ಕ್ಕೆ ಇಳಿದವು. ಬೆಂಗಳೂರಿನಲ್ಲಿ 2,000ಕ್ಕೂ ಹೆಚ್ಚು ಸಾಫ್ಟ್‌ವೇರ್ ಕಂಪನಿಗಳಿವೆ. ಇಲ್ಲಿ ಇಂಜಿನಿಯರ್ಸ್‌ಗೆ ಸಂಬಳ ಬೇರೆ ಊರುಗಳಿಗಿಂತ 13-33% ಜಾಸ್ತಿ.

ಒಂದು ವರದಿ ಪ್ರಕಾರ, ಬೆಂಗಳೂರಿನಲ್ಲಿ ಇಂಜಿನಿಯರ್ಸ್‌ಗೆ ವರ್ಷಕ್ಕೆ 8.8 ಲಕ್ಷ ಸಂಬಳ. ಕೋಲ್ಕತ್ತಾದಲ್ಲಿ 5.9 ಲಕ್ಷ. ಬ್ಲೂ ಕಾಲರ್ ಕೆಲಸಗಾರರಿಗೆ ಬೆಂಗಳೂರಿನಲ್ಲಿ ತಿಂಗಳಿಗೆ 16,498 ರೂ. ಸಂಬಳ. ಕೋಲ್ಕತ್ತಾದಲ್ಲಿ 14,039 ರೂ. ವೇತನವಿದೆ. ಹೀಗಾಗಿ ಬೆಂಗಳೂರು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಸ್ವರ್ಗವೆಂದೇ ಬಣ್ಣಿಸಲಾಗುತ್ತಿದೆ.

Relationship Tips| ದಾಂಪತ್ಯ ಜೀವನ ರೊಮ್ಯಾಂಟಿಕ್ ಆಗಿರಲು ಏನ್ ಮಾಡಬೇಕು?

Indian Railway|ನೀರಿನ ಬಾಟಲ್‌ಗೆ 5 ರೂ. ಹೆಚ್ಚು ವಸೂಲಿ ಮಾಡಿದ್ದಕ್ಕೆ ಭಾರೀ ದಂಡ ವಿಧಿಸಿದ ರೈಲ್ವೆ, ವೈರಲ್ ವಿಡಿಯೋ ನೋಡಿ

ಚಪಾತಿ ರೋಲ್ ಗಂಟಲಿಗೆ ಸಿಲುಕಿ ವಿದ್ಯಾರ್ಥಿ ಸಾವು…chapati roll

TAGGED:Bengalurujobmarket
Share This Article
Facebook Twitter Copy Link Print
Previous Article Shivamogga: ಸುತ್ತಿಗೆಯಿಂದ ತಲೆಗೆ ಹೊಡೆದು ಮಗನಿಂದಲೇ ತಂದೆಯ ಹತ್ಯೆ
Next Article Health Alert| ಕಾಫಿ, ಟೀ ಪ್ರಿಯರೇ ಎಚ್ಚರ! ICMR ಹೀಗೆ ಹೇಳ್ತಿರೋದೇಕೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?