Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ಬೆಂಗಳೂರಲ್ಲಿ ಮತ್ತೆ ಮಳೆ..
ಕರ್ನಾಟಕ

Rain Alert: ಬೆಂಗಳೂರಲ್ಲಿ ಮತ್ತೆ ಮಳೆ..

Share
1 Min Read
SHARE

newsics.com

ಬೆಂಗಳೂರು : ವಾಯುಭಾರ ಕುಸಿತದ ಈ ಎಫೆಕ್ಟ್‌ ಕೇವಲ ಚೆನ್ನೈಗೆ ಮಾತ್ರವಲ್ಲ ಬೆಂಗಳೂರಿಗೆ ತಟ್ಟಿದೆ. ಇಂದು ಸಂಜೆ ಬೆಂಗಳೂರು ನಗರದ ಕೆಲವೆಡೆ ಮಳೆಯಾಗಿದ್ದು, ನಾಳೆ ಕೂಡ ಸಾಧಾರಣ ಮಳೆ ಬೀಳುವ ನಿರೀಕ್ಷೆ ಹೊಂದಲಾಗಿದೆ.

ಇಂದು ಬೆಳಗ್ಗೆಯಿಂದಲೂ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಆವರಿಸಿತ್ತು. ಈ ಬಗ್ಗೆ ಹವಾಮಾನ ತಜ್ಞ ಸಿ.ಎಸ್ ಪಾಟೀಲ್‌ ಅವರು ನ್ಯೂಸ್‌ ಫಸ್ಟ್‌ಗೆ ಮಾಹಿತಿ ನೀಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ನಾಳೆ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ- ಮೈಸೂರು, ಚಾಮರಾಜನಗರ, ಕೊಡಗಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

TAGGED:Bengalururain
Share This Article
Facebook Twitter Copy Link Print
Previous Article ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: Sidaramaiah
Next Article ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?