Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Road Accident : ರಸ್ತೆ ಬದಿ ಕುಳಿತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ, ಐವರು ಸಾವು
ದೇಶ

Road Accident : ರಸ್ತೆ ಬದಿ ಕುಳಿತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ, ಐವರು ಸಾವು

Share
0 Min Read
SHARE

newsics.com

ಚೆನ್ನೈ: ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಚೆನ್ನೈ ಸಮೀಪದ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂರು ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮಹಿಳೆಯರು ತಮ್ಮ ಜಾನುವಾರುಗಳನ್ನು ಸಮೀಪದ ಹೊಲಗಳಿಗೆ ಮೇಯಲು ಬಿಟ್ಟು ರಸ್ತೆ ಬದಿಯಲ್ಲಿ ಕುಳಿತಿದ್ದಾಗ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆದಿದೆ.

ಮೃತರನ್ನು ಎಂ ಆಂಧಾಯಿ(71), ಸಿ ಲೋಗಮ್ಮಳ್(56), ಜಿ ಯಶೋಧ(54), ಎಸ್ ವಿಜಯ(53), ಕೆ ಗೌರಿ(52) ಎಂದು ಗುರುತಿಸಲಾಗಿದೆ.

ನಾಲ್ವರು ಕಾಲೇಜು ವಿದ್ಯಾರ್ಥಿಗಳು ಕಾರಿನಲ್ಲಿದ್ದರು. ಕಾರು ಚಾಲನೆ ಮಾಡುತ್ತಿದ್ದ ಯುವಕ ಸೇರಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸ್ಥಳದಿಂದ ಪರಾರಿಯಾಗಿರುವ ಇತರ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.

TAGGED:carpoliceRoad
Share This Article
Facebook Twitter Copy Link Print
Previous Article keerthy suresh Wedding: ಭಾವಿ ಪತಿಯನ್ನು ಪರಿಚಯಿಸಿದ ನಟಿ ಕೀರ್ತಿ ಸುರೇಶ್‌
Next Article ನಾನ್ ವೆಜ್ ತಿನ್ನಬೇಡ ಎಂದಿದ್ದಕ್ಕೆ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?