Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ego clash 19ರ ಯುವತಿಯನ್ನು ಮದುವೆಯಾದ 47 ವರ್ಷದವನ ಉಸಿರನ್ನೇ ನಿಲ್ಲಿಸಿಬಿಟ್ರು…
ಕರ್ನಾಟಕ

Ego clash 19ರ ಯುವತಿಯನ್ನು ಮದುವೆಯಾದ 47 ವರ್ಷದವನ ಉಸಿರನ್ನೇ ನಿಲ್ಲಿಸಿಬಿಟ್ರು…

Share
1 Min Read
SHARE

newsics.com

ಚಿತ್ರದುರ್ಗ: ಅಳಿಯನನ್ನು ಮನೆ ಬಾಗಿಲಿಗೆ ಕರೆಸಿ ಬರ್ಬರವಾಗಿ ಕೊಲೆಗೈದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮಂಜುನಾಥ್ ಚಿತ್ರದುರ್ಗದ ಕೋಣನೂರು ಗ್ರಾಮದವರು.. ಪಕ್ಕದ ಮನೆ ಹುಡುಗಿಯನ್ನು ಪ್ರೀತಿಸಿ 3 ತಿಂಗಳ ಹಿಂದಷ್ಟೇ ಮಂಜುನಾಥ್ ಮತ್ತು ಯುವತಿ ಓಡಿ ಹೋಗಿ ಮದುವೆಯಾಗಿದ್ದರು. ಮಂಜುನಾಥ್ ವಯಸ್ಸು ಜಾಸ್ತಿ ಎಂದು ಯುವತಿ ಪೋಷಕರು ಅಡ್ಡಿ ಮಾಡಿದ್ರು. ಬಳಿಕ ಯುವತಿ ಮಿಸ್ಸಿಂಗ್ ಎಂದು ಮನೆಯವರು ಕಂಪ್ಲೆಂಟ್ ಕೂಡ ಕೊಟ್ಟಿದ್ರು.

ಅಕ್ಟೋಬರ್ 9ಕ್ಕೆ ಭರಮಸಾಗರ ಠಾಣೆಗೆ ಮಂಜುನಾಥ್ ಮತ್ತು ಯುವತಿಯನ್ನು ಕರೆಸಲಾಗಿತ್ತು. ಬಳಿಕ DYSP ನೇತೃತ್ವದಲ್ಲಿ ಎರಡೂ ಕುಟುಂಬಸ್ಥರ ರಾಜಿ ಸಂಧಾನ ಕೂಡ ಮಾಡಲಾಗಿತ್ತು.

ಒಂದೇ ಜಾತಿಯಾಗಿದ್ದರೂ, ವಯಸ್ಸಿನ ಅಂತರ ಹಿನ್ನೆಲೆ, ಯುವತಿಯ ಮನೆಯವರಿಗೆ ಮದುವೆ ಇಷ್ಟವಿರಲಿಲ್ಲ. ಹೀಗಾಗಿ ಬರ್ಬರವಾಗಿ ಮಂಜುನಾಥ್‌ನನ್ನು ಹತ್ಯೆಗೈದಿದ್ದಾರೆ.

ಮಂಜುನಾಥ್ ತಂದೆ, ತಾಯಿ ಮೇಲೂ ಹಲ್ಲೆ ಮಾಡಿದ್ದು, ಕೈ ಕಾಲು ಮುರಿದಿದ್ದಾರೆ. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಯಸ್ಸು ಮೀರಿದ ಪ್ರೀತಿ ಓರ್ವನ ಸಾವಿಗೆ ಕಾರಣವಾಗಿದೆ. ಹೆತ್ತವರ ದುಡುಕಿನ ನಿರ್ಧಾರ ಮಗಳ ಕುಂಕುಮವನ್ನೇ ಅಳಿಸಿಬಿಟ್ಟಿದೆ.

Zodiac signs ಈ ಮೂರು ರಾಶಿಯವರಿಗೆ ಬೆಡ್ ರೂಮ್‌ನಲ್ಲಿ ಬಟ್ಟೆಯೇ ಅಲರ್ಜಿ!

TAGGED:policewedding
Share This Article
Facebook Twitter Copy Link Print
Previous Article Zodiac signs ಈ ಮೂರು ರಾಶಿಯವರಿಗೆ ಬೆಡ್ ರೂಮ್‌ನಲ್ಲಿ ಬಟ್ಟೆಯೇ ಅಲರ್ಜಿ!
Next Article power cut in bengaluru: ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?