Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > SSLC Exam 2025 Time Table: ಮಾರ್ಚ್‌ 24ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ , ಹೀಗಿದೆ ವೇಳಾಪಟ್ಟಿ, ನಾಳೆ ಅಧಿಕೃತ ಪ್ರಕಟಣೆ
ಕರ್ನಾಟಕ

SSLC Exam 2025 Time Table: ಮಾರ್ಚ್‌ 24ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ , ಹೀಗಿದೆ ವೇಳಾಪಟ್ಟಿ, ನಾಳೆ ಅಧಿಕೃತ ಪ್ರಕಟಣೆ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯು 2025ರ ಮಾರ್ಚ್‌ 24ರಿಂದ ಅರಂಭಗೊಂಡು ಏಪ್ರಿಲ್‌ 17ವರೆಗೂ ಇರಲಿದೆ.

ತಾತ್ಕಾಲಿಕ ವೇಳಾಪಟ್ಟಿ ಶುಕ್ರವಾರ ಬಿಡುಗಡೆಯಾಗಲಿದ್ದು, ಅಂತಿಮ ವೇಳಾಪಟ್ಟಿ ಡಿಸೆಂಬರ್‌ ಎರಡನೇ ವಾರ ಪ್ರಕಟವಾಗಲಿದೆ.

ತಾತ್ಕಾಲಿಕ ವೇಳಾ ಪಟ್ಟಿ ಹೀಗಿದೆ
2025 ರ ಮಾರ್ಚ್‌ 24 ಸೋಮವಾರ ಗಣಿತಶಾಸ್ತ್ರ

2025 ರ ಮಾರ್ಚ್‌ 28 ಶುಕ್ರವಾರ ಇಂಗ್ಲೀಷ್‌( ದ್ವಿತೀಯ ಭಾಷೆ)

2025 ರ ಏಪ್ರಿಲ್‌ 1 ಮಂಗಳವಾರ ವಿಜ್ಞಾನ

2025 ರ ಏಪ್ರಿಲ್‌ 4 ಶುಕ್ರವಾರ ಸಮಾಜ ಶಾಸ್ತ್ರ

2025 ರ ಏಪ್ರಿಲ್‌ 7 ಸೋಮವಾರ ಕನ್ನಡ( ಮೊದಲ ಭಾಷೆ)

2025 ರ ಏಪ್ರಿಲ್‌ 11 ಶುಕ್ರವಾರ ಹಿಂದಿ(ತೃತೀಯ ಭಾಷೆ)

ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ ( ಎನ್‌ಸಿಇಆರ್‌ಟಿ), ಸಂಸ್ಕೃತ

ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ

ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಎನ್‌ಎಸ್‌ಕ್ಯೂಎಫ್‌ ವಿಷಯಗಳು

TAGGED:examsslcStudent
Share This Article
Facebook Twitter Copy Link Print
Previous Article ರಾಜ್ಯಪಾಲರ ಅಧಿಕಾರ ಮೊಟಕು: ಇನ್ಮುಂದೆ ವಿವಿಗಳಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ
Next Article Health Tips ಚಳಿಯೆಂದು ವಾಕಿಂಗ್, ಜಾಗಿಂಗ್ ನಿಲ್ಲಿಸಿದರೆ ಅಪಾಯಕ್ಕೆ ಆಹ್ವಾನ

Popular Posts

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?