Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru: ದುಬಾರಿ ಅಪಾರ್ಟ್‌ಮೆಂಟ್‌ನ 500ಕ್ಕೂ ಹೆಚ್ಚು ಮಂದಿಗೆ ನಿಗೂಢ ಖಾಯಿಲೆ, ಹೆಚ್ಚುತ್ತಿದೆ ಆತಂಕ
ಕರ್ನಾಟಕಪ್ರಮುಖ

Bengaluru: ದುಬಾರಿ ಅಪಾರ್ಟ್‌ಮೆಂಟ್‌ನ 500ಕ್ಕೂ ಹೆಚ್ಚು ಮಂದಿಗೆ ನಿಗೂಢ ಖಾಯಿಲೆ, ಹೆಚ್ಚುತ್ತಿದೆ ಆತಂಕ

Share
1 Min Read
SHARE

newsics.com

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿರುವ 830 ಅಪಾರ್ಟ್‌ಮೆಂಟ್‌ಗಳ ವಸತಿ ಸಮುಚ್ಚಯದಲ್ಲಿ ಕಳೆದ ಐದು ದಿನಗಳಿಂದ ಅನೇಕ ನಿವಾಸಿಗಳು ನಿಗೂಢ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಬ್ರಿಗೇಡ್ ಮೆಡೋಸ್ ಪ್ಲುಮೆರಿಯಾ ಅಪಾರ್ಟ್ ಮೆಂಟಿನ ಚಿಕ್ಕ ಮಕ್ಕಳು ಮತ್ತು ಹಿರಿಯ ನಾಗರಿಕರು ಕಾಯಿಲೆಯಿಂದ ಬಳಲುತ್ತಿದ್ದಾರೆ.

262 ಕುಟುಂಬಗಳನ್ನು ಒಳಗೊಂಡ ಕನಿಷ್ಠ 500 ನಿವಾಸಿಗಳು ವಾಂತಿ, ಜ್ವರ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಅಪಾರ್ಟ್‌ಮೆಂಟ್ ಸಂಕೀರ್ಣದೊಳಗೆ ಸ್ವಂತ ಬೋರ್ ಇದೆ, ಅದರ ನೀರನ್ನು ನಿವಾಸಿಗಳು ಬಳಕೆ ಮಾಡುತ್ತಿದ್ದಾರೆ.

ರೋಗಿಗಳಿಗೆ ಚಿಕಿತ್ಸೆ ನೀಡಿದ ಸ್ಥಳೀಯ ವೈದ್ಯರು ಇದನ್ನು ಗ್ಯಾಸ್ಟ್ರೋಎಂಟರೈಟಿಸ್ ಎಂದು ಹೇಳುತ್ತಾರೆ. ಪರೀಕ್ಷಿಸಿದ ನೀರಿನ ಮಾದರಿಗಳಿಗೆ ವಿವಿಧ ಪ್ರಯೋಗಾಲಯಗಳು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡಿರುವುದರಿಂದ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಸರ್ಕಾರಿ ಲ್ಯಾಬ್‌ಗೆ ಕಳುಹಿಸಲಾದ ವರದಿಯಲ್ಲಿ ಆರು ಟ್ಯಾಂಕ್‌ಗಳಲ್ಲಿ ಐದರಲ್ಲಿ ನೀರು ಉತ್ತಮವಾಗಿದೆ ಎಂದು ತಿಳಿದುಬಂದಿದೆ. ಒಂದು ಬ್ಲಾಕ್‌ಗೆ ನೀರು ಪೂರೈಸುವ ಒಂದು ಟ್ಯಾಂಕ್ E.coli ನ್ನು ಹೊಂದಿದೆ ಎಂದು ವರದಿಯಾಗಿದೆ. ಈ ಟ್ಯಾಂಕ್‌ನಿಂದ ನೀರು ಸರಬರಾಜು ನಿಲ್ಲಿಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಎಂದರು.

Science Research 31 ಇಂಚು ವಾಲಿದ ಭೂಮಿ‌, ಇದಕ್ಕೇನು ಕಾರಣ? ಇನ್ನಷ್ಟು ಹೆಚ್ಚಲಿದೆ ಹವಾಮಾನ ವೈಪರೀತ್ಯ

TAGGED:increasing anxietyMore than 500 residents of an expensive apartment have a mysterious illness
Share This Article
Facebook Twitter Copy Link Print
Previous Article Daily Prediction: ದಿನ ಭವಿಷ್ಯ, 29-11-2024, ಶುಕ್ರವಾರ, ವೃಷಭ- ಹಣಕಾಸಿನ ಒತ್ತಡ ಹೆಚ್ಚಳ, ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ?
Next Article Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?