Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 11 ದಿನಗಳಲ್ಲಿ ಕರ್ನಾಟಕ ಸೇರಿ ವಿವಿಧೆಡೆ 5 ಕೊಲೆ: ಆರೋಪಿ ಬಂಧನ, ಅತ್ಯಾ*ಚಾರವೆಸಗಿ ಹತ್ಯೆ*ಗೈದ ಯುವತಿ ಶವದೊಂದಿಗೆ ಲೈಂಗಿಕ ಕ್ರಿಯೆ!
ಕರ್ನಾಟಕದೇಶಪ್ರಮುಖ

11 ದಿನಗಳಲ್ಲಿ ಕರ್ನಾಟಕ ಸೇರಿ ವಿವಿಧೆಡೆ 5 ಕೊಲೆ: ಆರೋಪಿ ಬಂಧನ, ಅತ್ಯಾ*ಚಾರವೆಸಗಿ ಹತ್ಯೆ*ಗೈದ ಯುವತಿ ಶವದೊಂದಿಗೆ ಲೈಂಗಿಕ ಕ್ರಿಯೆ!

Share
2 Min Read
SHARE

newsics.com

ಸೂರತ್: ಇತ್ತೀಚೆಗೆ ಗುಜರಾತ್‌ನ ರೈಲು ನಿಲ್ದಾಣದ ಸಮೀಪ ಅತ್ಯಾಚಾರಗೈದು ಯುವತಿಯನ್ನು ಕೊಲೆ ಮಾಡಲಾಗಿತ್ತು. ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ.

ಈತ ಯುವತಿಯ ಕೊಲೆ ಮಾಡಿದ್ದಲ್ಲದೆ ಮತ್ತೆ ಸ್ಥಳಕ್ಕೆ ಹೋಗಿ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ನವೆಂಬರ್ 14 ರಂದು ಉದ್ವಾಡ ರೈಲು ನಿಲ್ದಾಣದ ಸಮೀಪ 19 ವರ್ಷದ ಯುವತಿಯ ಕೊಲೆಯಾಗಿತ್ತು. ಹಳಿಯ ಮೇಲೆ ಆಕೆಯ ಶವ ಪತ್ತೆಯಾಗಿತ್ತು.

ಹಂತಕ ಹರಿಯಾಣದ ರೋಹ್ಟಕ್ ನಿವಾಸಿ ರಾಹುಲ್ ಜಾಟ್ ಅಲಿಯಾಸ್ ಭೋಲು ಕರ್ಮವೀರ್ ಈಶ್ವರ್ ಜಟ್ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಕಳೆದ 11 ದಿನಗಳಲ್ಲಿ 5 ಮಂದಿಯ ಕೊಲೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ರೈಲು ನಿಲ್ದಾಣದ ಸಮೀಪ ಮನೆಯಿಂದ ಟ್ಯೂಷನ್‌ಗೆ ಹೋಗುತ್ತಿದ್ದ ಯುವತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆಕೆಯ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ.

ಕೊಲೆಯ ಬಳಿಕ ರೈಲು ನಿಲ್ದಾಣಕ್ಕೆ ಮರಳಿ ಹಣ್ಣು, ನೀರಿನ ಬಾಟಲಿ ಖರೀದಿಸಿ ಮತ್ತೆ ಕೊಲೆ ಮಾಡಿದ್ದ ಸ್ಥಳಕ್ಕೆ ತೆರಳಿದ ಹಂತಕ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಕೊನೆಗೆ ಯುವತಿ ಸ್ನೇಹಿತರು, ಪೋಷಕರು ಹುಡುಕುತ್ತಾ ಬಂದಾಗ ಆ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ವಿಚಾರಣೆ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಹಂತಕನನ್ನು ಕರೆತಂದು ಮಹಜರು ಮಾಡಿದ್ದಾರೆ. ಸಿಸಿಟಿವಿ ಚಲನವಲನ ಕೃತ್ಯದ ಸಂದರ್ಭದಲ್ಲಿ ಬಿಟ್ಟು ಹೋಗಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಹಂತಕನು ತಪ್ಪನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಯುವತಿಯನ್ನು ಕೊಲ್ಲುವ ಮೊದಲು ಇಬ್ಬರನ್ನು, ನಂತರ ಇಬ್ಬರನ್ನು ರೈಲಿನಲ್ಲಿ ಕೊಂದಿದ್ದಾನೆ ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿದುಬಂದಿದೆ.

ಐದನೇ ವಯಸ್ಸಿನಲ್ಲಿ ಪೋಲಿಯೋಗೆ ತುತ್ತಾದ ರಾಹುಲ್ ಎಡಗಾಲಿನ ಅಂಗವೈಕಲ್ಯದಿಂದ ಬಳಲುತ್ತಿದ್ದಾನೆ. ಇತ್ತೀಚೆಗಷ್ಟೆ ಕೊಲೆಗೈಯುವ ಮುನ್ನ ರಾಹುಲ್ ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಾದ್ಯಂತ ಟ್ರಕ್ ಕಳ್ಳತನ ಮತ್ತು ಶಸ್ತ್ರಾಸ್ತ್ರ ಸಾಗಣೆ ಪ್ರಕರಣಗಳಲ್ಲಿ ಭಾಗಿಯಾಗಿದ್ದನಂತೆ. 2019ರಲ್ಲಿ ಜೋಧ್‌ಪುರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರಾಹುಲ್‌ ನವೆಂಬರ್ 14 ರಂದು ಜೈಲಿನಿಂದ ಬಿಡುಗಡೆಯಾಗಿದ್ದನು.

ಜೋಧ್‌ಪುರ ಜೈಲಿನಿಂದ ಹೊರಬಂದ ನಂತರ ಒಟ್ಟು ಐದು ಕೊಲೆಗಳನ್ನು ಮಾಡಿದ್ದಾನೆ. ಹೌರಾ ಬಳಿಯ ಕೈತಾರ್ ಎಕ್ಸ್‌ಪ್ರೆಸ್‌ನಲ್ಲಿ ವೃದ್ಧ, ಪುಣೆ-ಕನ್ಯಾಕುಮಾರಿ ಎಕ್ಸ್‌ಪ್ರೆಸ್‌ನಲ್ಲಿ ಮಹಿಳೆಯ ಕೊಲೆ, ಯಾದಗಿರಿ ಗುಟ್ಟಾ ರೈಲು ನಿಲ್ದಾಣದ ಬಳಿ ಆಂಧ್ರ ಮಹಿಳೆಯೊಬ್ಬಳ ಹತ್ಯೆ, ಕರ್ನಾಟಕದ ಮೂಲ್ಕಿಯಲ್ಲಿ ರೈಲು ಪ್ರಯಾಣಿಕನನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ,‌ ಇಬ್ಬರ ಬಂಧನ

Health Care | ಹತ್ತಾರು ಖಾಯಿಲೆಗಳಿಗೆ ಮದ್ದು ಈ ಅಮೃತಬಳ್ಳಿ

ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ

Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!

Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

TAGGED:5 murders in various states including Karnataka in 11 days: Accused arrestedrape and sexual intercourse with dead body of young woman
Share This Article
Facebook Twitter Copy Link Print
Previous Article Today’s Almanac | ಶುಭೋದಯ… ಇಂದಿನ ಪಂಚಾಂಗ, ಕಾರ್ತೀಕ ಮಾಸ ಕೃಷ್ಣ ಪಕ್ಷ ಚತುರ್ದಶಿ, 30-11-2024, ಶನಿವಾರ, ದರ್ಶ ಅಮಾವಾಸ್ಯೆ
Next Article Daily Prediction | ದಿನ ಭವಿಷ್ಯ… 30-11-2024, ಶನಿವಾರ, ಮಿಥುನ: ಅನ್ಯರ ವಿಚಾರದಲ್ಲಿ‌ ಹಸ್ತಕ್ಷೇಪ ಬೇಡ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?