Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ… Accident
ಕರ್ನಾಟಕ

ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ… Accident

Share
1 Min Read
SHARE

newsics.com

ಬೆಂಗಳೂರು : ಟಯರ್‌ ಸ್ಫೋಟಗೊಂಡ ಪರಿಣಾಮ ಪೊಲೀಸ್‌ ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಘಟನೆ ಹಾಸನದಲ್ಲಿ ನಡೆದಿದೆ.

ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷಬರ್ದನ್ ಎಂದು ಗುರುತಿಸಲಾಗಿದೆ. ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ.ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

Share This Article
Facebook Twitter Copy Link Print
Previous Article Heavy Rain; ನಾಳೆ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Next Article Maharashtra Claimax ಮಹಾರಾಷ್ಟ್ರ ಸಿಎಂ ಹೆಸರು ಇಂದು ಘೋಷಣೆ: ಏಕನಾಥ್ ಶಿಂಧೆ ಹೇಳಿಕೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?