Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದೈತ್ಯ ಅಲೆಗೆ ಬಲಿ! Video viral
ದೇಶಮನರಂಜನೆ

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದೈತ್ಯ ಅಲೆಗೆ ಬಲಿ! Video viral

Share
1 Min Read
SHARE

newsics.com

ಮುಂಬೈ : ಸಮುದ್ರ ತೀರದ ಕಲ್ಲು ಬಂಡೆ ಮೇಲೆ ಕುಳಿತು ಯೋಗದಲ್ಲಿ ತಲ್ಲೀನಳಾಗಿದ್ದ ಖ್ಯಾತ ನಟಿ ಕೊಚ್ಚಿ ಹೋದ ಘಟನೆ ನಡೆದಿದೆ. ನಟಿಯ ಕೊನೆಯ ಕ್ಷಣದ ವಿಡಿಯೋ ಸೆರೆಯಾಗಿದೆ.

ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ ನಡೆದಿದೆ. 24 ವರ್ಷದ ರಷ್ಯಾದ ಖ್ಯಾತ ನಟಿ ಕ್ಯಾಮಿಲ್ಲಾ ಬೆಲ್ಲಾಟಸ್ಕಾಯ ದುರಂತ ಅಂತ್ಯಕಂಡಿದ್ದಾಳೆ. ಯೋಗದಲ್ಲಿ ನಿರತಳಾಗಿದ್ದ ನಟಿ ಮೇಲೆ ಭೀಕರ ಅಲೆ ಅಪ್ಪಳಿಸಿದ ಪರಿಣಾಮ ನೋಡ ನೋಡುತ್ತಿದ್ದಂತೆ ನಟಿ ಕೊಚ್ಚಿ ಹೋಗಿದ್ದಾರೆ. ನಟಿಯ ಕೊನೆಯ ಕ್ಷಣದ ವಿಡಿಯೋ ಸೆರೆಯಾಗಿದೆ.

ರಷ್ಯಾ ನಟಿ ಕ್ಯಾಮಿಲ್ಲಾ ತನ್ನ ಬಾಯ್‌ಫ್ರೆಂಡ್ ಜೊತೆ ಸೇರಿ ಥಾಯ್ಲೆಂಡ್ ಪ್ರವಾಸದಲ್ಲಿರುವಾಗ ಈ ಘಟನೆ ನಡೆದಿದೆ. ಚಿತ್ರ ಸೇರಿದಂತೆ ಹಲವು ಬ್ಯೂಸಿ ಶೆಡ್ಯೂಲ್ ಬಳಿಕ ನಟಿ ಥಾಯ್ಲೆಂಡ್‌ನ ಇದೇ ಕೊಹ್ ಸಮುಯಿ ದ್ವೀಪಕ್ಕೆ ಭೇಟಿ ನೀಡುವುದು ಹೆಚ್ಚಾಗಿತ್ತು. ಇದರಂತೆ ಈ ಬಾರಿಯೂ ಪ್ರವಾಸ ಮಾಡಿದ್ದಾರೆ. ಆದರೆ ದುರಂತ ನಡೆದುಹೋಗಿದೆ.

ಕೊಹ್ ಸಮುಯಿ ದ್ವೀಪದ ಸಮುದ್ರದ ತೀರದಲ್ಲಿನ ಬಂಡೆ ಕಲ್ಲಿನ ಮೇಲೆ ಕುಳಿತು ಪ್ರಾಣಾಯಾಮ ಮಾಡುತ್ತಿದ್ದ ವೇಳೆ ಭೀಕರ ಅಲೆ ಅಪ್ಪಳಿಸಿದೆ. ಏನಾಗುತ್ತಿದೆ ಅನ್ನುವಷ್ಟರಲ್ಲಿ ನಟಿ ಸಮುದ್ರ ಅಲೆಗೆ ಕೊಚ್ಚಿ ಹೋಗಿದ್ದಾರೆ. ಪಕ್ಕದ ಬಂಡೆ ಕಲ್ಲಿನ ಮೇಲಿದ್ದ ಪ್ರವಾಸಿಗರು ನಟಿಯನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಸಾಧ್ಯವಾಗಿಲ್ಲ. ದೈತ್ಯ ಅಲೆಯಿಂದ ನಟಿ ಕೊಚ್ಚಿ ಹೋಗಿದ್ದಾರೆ.

https://twitter.com/vincent31473580/status/1863367392749129955

Share This Article
Facebook Twitter Copy Link Print
Previous Article Health information :ಮೊಬೈಲ್‌ನಲ್ಲೇ ಹೆಚ್ಚು ಸಮಯ ಕಳೆಯೋ ಗಂಡಸರ ಪುರುಷತ್ವ ನಾಶ!
Next Article ಕವಿ ಡಾ.ಮಂಜುನಾಥ್‌ಗೆ ‘ಸಂಗಮ ಸಿರಿ’ ಪ್ರಶಸ್ತಿ, ಡಿ.8ರಂದು ಪ್ರದಾನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?