newsics.com
ಕಾರವಾರ(ಉತ್ತರ ಕನ್ನಡ): ಕುಡಿದ ಅಮಲಿನಲ್ಲಿ ತಮ್ಮನನ್ನೇ ಕೊಲೆಗೈದಿರುವ ಘಟನೆ ಹೊನ್ನಾವರ ತಾಲೂಕಿನ ಹೆಬ್ಬೈಲ್ ಗ್ರಾಮದಲ್ಲಿ ನಡೆದಿದೆ.
ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿದ ಅಣ್ಣ ಹೆಣದ ಮುಂದೆ ಕುಳಿತು ಬಿಡಿ ಸೇದಿದ್ದಾನೆ. ಕೌಟುಂಬಿಕ ಕಲಹ ತಮ್ಮನ ಸಾವಿನಲ್ಲಿ ಅಂತ್ಯವಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅಣ್ಣ ಸುಬ್ರಾಯ್ ನಾಯ್ಕ್ ತಮ್ಮ ನಾಗೇಶ್ ನಾಯ್ಕ್(50)ನನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ ಅಣ್ಣನ ಮೇಲೆ ತಮ್ಮ ನಾಗೇಶ್ ನಾಯ್ಕ್ ಹಲ್ಲೆ ಮಾಡಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ.
Naresh Balyan ಸುಲಿಗೆ ಪ್ರಕರಣ ; ಎಎಪಿ ಶಾಸಕ ನರೇಶ್ ಬಲ್ಯಾನ್ ಅರೆಸ್ಟ್
Jeeva Death case ಭೋವಿ ನಿಗಮ ಹಗರಣ: ಜೀವಾ ಸಾವಿನ ತನಿಖೆಗೆ ಸಿಬಿಐ ಎಸ್ಪಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದ ಹೈಕೋರ್ಟ್