Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ
ಕರ್ನಾಟಕಪ್ರಮುಖ

Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ

Share
1 Min Read
SHARE

newsics.com

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಚೀನಾದ ಚಾಲಕ ರಹಿತ ಮೆಟ್ರೋ ರೈಲು ಹೊಸ ವರ್ಷದಿಂದ ಸಂಚಾರ ಶುರು ಮಾಡಲಿದ್ದು, ಬೊಮ್ಮನಹಳ್ಳಿ ಟು ‌ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಜಾಮ್ ಗೆ ಮುಕ್ತಿ ಸಿಗಲಿದೆ. ಈಗಾಗಲೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿ ಮುಗಿಸಿರುವ ಚಾಲಕರಹಿತ ಮೆಟ್ರೋಗೆ, ರೈಲ್ವೆ ಸುರಕ್ಷತಾ ಆಯುಕ್ತರು ಕೂಡ ಈಗಾಗಲೇ ಹಸಿರುನಿಶಾನೆ ತೋರಿದ್ದಾರೆ.

ಜನವರಿಯಿಂದ ಆರ್ವಿ ರೋಡ್ – ಬೊಮ್ಮಸಂದ್ರ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ. ಇನ್ಫೋಸಿಸ್ ಸೇರಿದಂತೆ ಸಾವಿರಾರು ಐಟಿ ಬಿಟಿ ಕಂಪನಿಗಳಿಗೆ ಈ ಮಾರ್ಗ ಸಂಪರ್ಕ ಕಲ್ಪಿಸುತ್ತದೆ. ಚಾಲಕ ರಹಿತ ಮೆಟ್ರೋ ಮಾರ್ಗ 19.15 ಕಿಮೀ ಇದ್ದು, ಆರ್ವಿ ರೋಡ್ ಹಾಗೂ ಬೊಮ್ಮಸಂದ್ರದ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ಮಾರ್ಗದಲ್ಲಿ ಬರೋಬ್ಬರಿ 16 ಸ್ಟೇಷನ್ ಗಳಿವೆ. ಅಲ್ಲದೇ, ಬೋಗಿಗಳಲ್ಲಿ 24 ಸಿಸಿ ಟಿವಿ‌ ಅಳವಡಿಸಲಾಗಿದ್ದು, ಮುಂಭಾಗದಲ್ಲಿ 2 ಸಿಸಿಟಿವಿ ಇರಲಿದ್ದು, ಇವು ಪ್ರಯಾಣದ ದೃಶ್ಯವನ್ನು ಸೆರೆ ಹಿಡಿಯಲಿವೆ. ಈ ಮೆಟ್ರೋ ಎತ್ತರಿಸಿದ ಮಾರ್ಗದಲ್ಲಿ ಮಾತ್ರ ಸಂಚರಿಸಲಿದೆ. ರಸ್ತೆ, ಮೇಲ್ಸೇತುವೆ, ಅದರ ಮೇಲ್ಭಾಗದಲ್ಲಿ ಈ ಮೆಟ್ರೋ ಸಂಚರಿಸುವ ನಿಲ್ದಾಣ ಇರಲಿದ್ದು, ಇದರ ಮತ್ತೊಂದು ವಿಶೇಷತೆಯಾಗಿದೆ.

TAGGED:Good news for commuters: Driverless metro will run on double-decker flyover
Share This Article
Facebook Twitter Copy Link Print
Previous Article Pushpa-2 ಪುಷ್ಪ- 2 ಪ್ರೀಮಿಯರ್ ಶೋ ವೀಕ್ಷಣೆ ವೇಳೆ ಕಾಲ್ತುಳಿತ; ಮಹಿಳೆ ಸಾವು
Next Article Naga Chaitanya Shobhita Dhulipala ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?