Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ
ಕರ್ನಾಟಕಪ್ರಮುಖ

Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ

Share
1 Min Read
SHARE

newsics.com

ಬೆಳಗಾವಿ: ಮಗಳ ಪ್ರೀತಿ ವಿರೋಧ ಮಾಡಿದ್ದ ತಾಯಿ ಹಾಗೂ ಸಹೋದರನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೋಳದಲ್ಲಿ ನಡೆದಿದೆ.

ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಮೃತ‌ ದುರ್ದೈವಿಗಳು ಎಂದು ತಿಳಿದುಬಂದಿದೆ. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.

ತಾಯಿ ಬುದ್ದಿ ಮಾತು ಹೇಳಿದರು ಕೇಳದ ಮಗಳು ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ್ದಾಳೆ. ಇದಕ್ಕೆ ಮತ್ತೆ ಮನೆಯಲ್ಲಿ ಜಗಳವಾಗಿದೆ. ಇದರಿಂದ ಸಿಟ್ಟಾದ ಆರೋಪಿ ರವಿ ಏಕಾಏಕಿ ಮನೆಗೆ ನುಗ್ಗಿ ಕಬ್ಬಿಣದ ರಾಡ್ ನಿಂದ ಮನಸೋಇಚ್ಛೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಪರಿಣಾಮ ತಲೆ ಬುರುಡೆ ಓಪನ್ ಆಗಿದ್ದು ತೀವ್ರ ರಕ್ತಸ್ರಾವದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಘಟನೆಗೆ ಸಂಬಂಧಪಟ್ಟಂತೆ ನಿಪ್ಪಾಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರವಿ ಹಾಗೂ ಮಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

TAGGED:Double murder: An obstacle to love - a young man whose head was chopped off and his brain taken out
Share This Article
Facebook Twitter Copy Link Print
Previous Article High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ
Next Article CM Siddaramaiah tripped ಹಾಸನ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?