Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Chikkamagaluru ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೂಜೆ ಸ್ಥಗಿತ: ಬೀಗ ಜಡಿದ ಅಧಿಕಾರಿಗಳು
Uncategorized

Chikkamagaluru ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೂಜೆ ಸ್ಥಗಿತ: ಬೀಗ ಜಡಿದ ಅಧಿಕಾರಿಗಳು

Share
1 Min Read
SHARE

newsics.com

ಚಿಕ್ಕಮಗಳೂರು: ದೇವಾಲಯಕ್ಕೆ ದಲಿತ ಯುವಕರು ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಪೂಜೆ ಸಲ್ಲಿಸದೆ ಹಿಂತಿರುಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನರಸೀಪುರದಲ್ಲಿ ನಡೆದಿದೆ.

ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತಹಶೀಲ್ದಾರ್ ಡಾ. ಸುಮಂತ್ ಮತ್ತು ರಾಜಸ್ವ ನಿರೀಕ್ಷಕರು ಭೇಟಿ ನೀಡಿ ಬೀಗ ಹಾಕಿದ್ದಾರೆ.

ನರಸೀಪುರ ಗ್ರಾಮದಲ್ಲಿ ಕುರುಬ ಸಮುದಾಯದ 200 ಕುಟುಂಬಗಳು, ಪರಿಶಿಷ್ಟ ಜಾತಿ ಸಮುದಾಯದ 15 ಕುಟುಂಬಗಳು ವಾಸವಾಗಿವೆ. ಗ್ರಾಮದ ತಿರುಮಲೇಶ್ವರ ದೇವಾಲಯಕ್ಕೆ ಪರಿಶಿಷ್ಟ ಜಾತಿಯವರು ಹಿಂದಿನಿಂದಲೂ ಪ್ರವೇಶಸುತ್ತಿರಲಿಲ್ಲ ಎನ್ನಲಾಗಿದೆ.

ಮಂಗಳವಾರ ಪರಿಶಿಷ್ಟ ಜಾತಿಯ ಇಬ್ಬರು ಯುವಕರು ದೇವಾಲಯದೊಳಗೆ ಹೋಗುವುದಾಗಿ ತಹಶೀಲ್ದಾರ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ. ಪೂಜೆ ನಡೆಯುವಾಗ ಯುವಕರು ದೇವಾಲಯದೊಳಗೆ ಪ್ರವೇಶಿಸಿದ್ದು, ಈ ವೇಳೆ ಕುರುಬ ಸಮುದಾಯದವರು ಪೂಜೆ ಸಲ್ಲಿಸದೇ ತೆರಳಿದ್ದಾರೆ. 2012ರಲ್ಲಿ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ಹಿಂದಿನಿಂದಲೂ ಪೂಜೆ ಸಲ್ಲಿಸುತ್ತಿದ್ದ ಅರ್ಚಕರು ಪೂಜೆ ಸ್ಥಗಿತಗೊಳಿಸಿದ್ದಾರೆ. ಹೀಗಾಗಿ ಅಧಿಕಾರಿಗಳು ದೇವಾಲಯಕ್ಕೆ ಬೀಗ ಹಾಕಿದ್ದಾರೆ. ಗುರುವಾರ ಹಿರಿಯ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಿದ್ದು, ಸಮಸ್ಯೆ ಬಗೆಹರಿಸಲಾಗಿದೆ. ಶುಕ್ರವಾರದಿಂದ ದೇವಾಲಯದಲ್ಲಿ ಪೂಜೆ ನಡೆಸಲಾಗುವುದು ಎಂದು ಹೇಳಲಾಗಿದೆ.

TAGGED:Dalits enter templeworship stopped: officials locked up
Share This Article
Facebook Twitter Copy Link Print
Previous Article Ayyappa Swami ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್
Next Article Vegetable Price Hike ಮಳೆ ಹಿನ್ನೆಲೆ‌ ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?