Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shiva Rajkumar ಚಿಕಿತ್ಸೆಗೂ ಮುನ್ನ  ತಿರುಪತಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ
ಕರ್ನಾಟಕಪ್ರಮುಖಮನರಂಜನೆ

Shiva Rajkumar ಚಿಕಿತ್ಸೆಗೂ ಮುನ್ನ  ತಿರುಪತಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ

Share
1 Min Read
SHARE

newsics.com

ಚಂದನವನದ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಫ್ಯಾಮಿಲಿ ಜತೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.

ಅಮೇರಿಕಾಗೆ ಚಿಕಿತ್ಸೆಗೆ ಹೋಗುವ ಮುನ್ನ ತಿಮ್ಮಪ್ಪನ ಹರಕೆ ತೀರಿಸಿದ ಶಿವಣ್ಣ ದಂಪತಿ ತಿರುಪತಿ ತಿಮ್ಮಪ್ಪನಿಗೆ ಮುಡಿ ನೀಡಿದ್ದಾರೆ.

ಶಿವಣ್ಣ ಸೇರಿದಂತೆ ಗೀತಾ ಶಿವರಾಜ್ ಕುಮಾರ್ ಹಾಗೂ ಕುಟುಂಬಸ್ಥರಿಂದ ಮುಡಿ ಸೇವೆ ನಡೆದಿದೆ. ಇದೇ ತಿಂಗಳ 18ಕ್ಕೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ನಟ ಶಿವಣ್ಣ ಅಮೇರಿಕಾಗೆ ತೆರಳಲಿದ್ದಾರೆ.

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಬೈರತಿ ರಣಗಲ್ ಸಿನಿಮಾ ಯಶಸ್ವಿ ಹಿನ್ನಲೆಯಲ್ಲಿ ಇತ್ತೀಚೆಗೆ ಚಿತ್ರದುರ್ಗದ ಪ್ರಸನ್ನ ಟಾಕೀಸ್‌ಗೆ ಭೇಟಿ ಕೊಟ್ಟಿದ್ದರು. ನಟ ಡಾ.ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಜತೆ ಭೇಟಿ ಕೊಟ್ಟಿದ್ದರು. ಶಿವರಾಜ್ ಕುಮಾರ್ ಬರುತ್ತಿದ್ದಂತೆ ಹಾರ ಹಾಕಿ ಅಭಿಮಾನಿಗಳು ಜೈಕಾರ ಹಾಕಿ ಸ್ವಾಗತಿಸಿದ್ದರು.

Teacher video 15 ವರ್ಷದ ಬಾಲಕನಿಗೆ ತನ್ನ ಬೆತ್ತಲೆ ವಿಡಿಯೋ ಕಳುಹಿಸಿದ ಶಿಕ್ಷಕಿ

TAGGED:Shivanna couple gave a kiss to Tirupati before the treatment
Share This Article
Facebook Twitter Copy Link Print
Previous Article Muda Case ಪ್ರಧಾನಿ ಮೋದಿ ಅಂಗಳ ತಲುಪಿದ ಮುಡಾ ಹಗರಣ ಕೇಸ್
Next Article Sikkim ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 1 ದಿನ ಮುಟ್ಟಿನ ರಜೆ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?