Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cell phone Explosion ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ: ಶಿಕ್ಷಕ ಸಾವು
ದೇಶಪ್ರಮುಖ

Cell phone Explosion ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ: ಶಿಕ್ಷಕ ಸಾವು

Share
1 Min Read
SHARE

newsics.com

ಮಹಾರಾಷ್ಟ್ರ: ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್ ಅಣೆಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕ ಸುರೇಶ್ ಸಂಗ್ರಾಮೆ (55) ಮೃತಪಟ್ಟ ಶಿಕ್ಷಕ. ಗಂಭೀರವಾಗಿ ಗಾಯಗೊಂಡಿರುವ ಇಸ್ಮಾ ನಾಥು ಗಾಯಕ್ವಾಡ್ (56) ಭಂಡಾರಾ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಇಬ್ಬರೂ ಸಂಬಂಧಿಕರಾಗಿದ್ದು, ಭಂಡಾರಾ ಜಿಲ್ಲೆಯ ಸಾಕೋಲಿ ತಾಲೂಕಿನ ಸಿರೆಗಾವ್ಟೋಲ ನಿವಾಸಿಗಳಾಗಿದ್ದಾರೆ.

ಶುಕ್ರವಾರ ಸಂಜೆ ವೇಳೆ ಸಂಬಂಧಿಕರ ಕಾರ್ಯಕ್ರಮಕ್ಕೆ ಅರ್ಜುನಿ ಮೋರ್ಗಾಂವ್‌ಗೆ ಹೋಗುತ್ತಿದ್ದಾಗ ಏಕಾಏಕಿ ಜೇಬಿನಲ್ಲಿದ್ದ ಮೊಬೈಲ್ ಫೋನ್ ಬಾಂಬ್ ರೀತಿ ಸ್ಫೋಟಗೊಂಡಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಘಟನೆಯಿಂದ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ.

Actor sudeep ಸುದೀಪ್ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ: ವಿಡಿಯೋ ವೈರಲ್

TAGGED:Cell phone explosion in pocket: Teacher death
Share This Article
Facebook Twitter Copy Link Print
Previous Article Actor sudeep ಸುದೀಪ್ ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ: ವಿಡಿಯೋ ವೈರಲ್
Next Article PM Modi ಪ್ರಧಾನಿ ಮೋದಿ ಕೊಲ್ಲುವುದಾಗಿ ಬೆದರಿಕೆ ಸಂದೇಶ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?