Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mysore Crime ಕೊಲೆ ಮಾಡಿ ಶವದ ಬಳಿಯೇ ಮಲಗಿದ್ದ ಆರೋಪಿ
ಕರ್ನಾಟಕಪ್ರಮುಖ

Mysore Crime ಕೊಲೆ ಮಾಡಿ ಶವದ ಬಳಿಯೇ ಮಲಗಿದ್ದ ಆರೋಪಿ

Share
0 Min Read
SHARE

newsics.com

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ.

ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ ರಿಜ್ವಾನ್ ಕುಡಿದ ಮತ್ತಿನಲ್ಲಿ ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ ಮಾಡಿದ್ದಾನೆ.

ಹತ್ಯೆ ಮಾಡಿದ ಬಳಿಕ ಶವದ ಪಕ್ಕದಲ್ಲಿಯೇ ಮಲಗಿದ್ದಾನೆ. ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TAGGED:The accused was lying near the dead body after killing 
Share This Article
Facebook Twitter Copy Link Print
Previous Article Award to KSRTC 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪಡೆದ KSRTC
Next Article Daily Prediction ದಿನ ಭವಿಷ್ಯ… 08-12-2024, ಭಾನುವಾರ, ಧನುಸ್ಸು: ವ್ಯವಹಾರದಲ್ಲಿ ಜಾಗರೂಕರಾಗಿರಿ,‌ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?