Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ: ಆಂಧ್ರದ ಯುವಕನ ವಿರುದ್ಧ ಕೇಸ್ ದಾಖಲು
ಕರ್ನಾಟಕಪ್ರಮುಖ

ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ: ಆಂಧ್ರದ ಯುವಕನ ವಿರುದ್ಧ ಕೇಸ್ ದಾಖಲು

Share
1 Min Read
SHARE

newsics.com

ಬೆಂಗಳೂರು: ಯುವಕನೊಬ್ಬ ಕಸ್ಟಮರ್ ಕೇರ್‌ನಲ್ಲಿ ಪರಿಚಯವಾದ ಯುವತಿಗೆ ಡ್ರಗ್ಸ್ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಸದ್ಯ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಆಂಧ್ರ ಮೂಲದ ಲಕ್ಷ್ಮಿರೆಡ್ಡಿ ಎಂಬ ಯುವಕನ ಮೇಲೆ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾಳೆ. 2019ರಲ್ಲಿ ಯುವತಿ ಕಸ್ಟಮರ್ ಕೇರ್ ನಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ ಲಕ್ಷ್ಮಿರೆಡ್ಡಿ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವ ನೆಪದಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದನು.

ಕೆಲವು ದಿನಗಳ ನಂತರ ಅಕ್ಕನ ಬರ್ತ್‌ಡೇ ಇದೆ ಅಂತಾ ಖಾಸಗಿ ಹೋಟೆಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ವಿಡಿಯೋ ಮಾಡಿ ಯುವತಿಗೆ ಬೆದರಿಕೆ ಹಾಕಿದ್ದಾನೆ .‌ ಈ ಬಗ್ಗೆ ವಿಡಿಯೋ ಮಾಡಿರುವ ಯುವತಿ, ಲಕ್ಷ್ಮಿರೆಡ್ಡಿ ವಿರುದ್ಧ ಜಾತಿನಿಂದನೆ ಮಾಡಿ ಹೀಯಾಳಿಸಿದ ಆರೋಪ ಮಾಡಿದ್ದಾರೆ. .

ಸದ್ಯ ಈ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇತ್ತ ದೂರು ನೀಡುತ್ತಿದ್ದಂತೆ ಆರೋಪಿ ಲಕ್ಷ್ಮಿ ರೆಡ್ಡಿ ಪೋನ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ‌ಆಗಿದ್ದಾನೆ. ಆತನ ವಿರುದ್ಧ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:Rape of young woman by giving drugs: Case registered against youth from Andhra
Share This Article
Facebook Twitter Copy Link Print
Previous Article Assad flees Damascus ಬಂಡುಕೋರರಿಂದ ಸಿರಿಯಾ ವಶ: ಡಮಾಸ್ಕಸ್‌ನಿಂದ ಅಧ್ಯಕ್ಷ ಅಸ್ಸಾದ್ ಪಲಾಯನ
Next Article Health tips ನಿಮ್ಗೆ ಪದೇ ಪದೇ ‘ತಲೆನೋವು’ ಬರ್ತಿದ್ಯಾ.? ಎಚ್ಚರಿಕೆ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?