Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ: ಆಂಧ್ರದ ಯುವಕನ ವಿರುದ್ಧ ಕೇಸ್ ದಾಖಲು
ಕರ್ನಾಟಕಪ್ರಮುಖ

ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ: ಆಂಧ್ರದ ಯುವಕನ ವಿರುದ್ಧ ಕೇಸ್ ದಾಖಲು

Share
1 Min Read
SHARE

newsics.com

ಬೆಂಗಳೂರು: ಯುವಕನೊಬ್ಬ ಕಸ್ಟಮರ್ ಕೇರ್‌ನಲ್ಲಿ ಪರಿಚಯವಾದ ಯುವತಿಗೆ ಡ್ರಗ್ಸ್ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಸದ್ಯ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಆಂಧ್ರ ಮೂಲದ ಲಕ್ಷ್ಮಿರೆಡ್ಡಿ ಎಂಬ ಯುವಕನ ಮೇಲೆ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾಳೆ. 2019ರಲ್ಲಿ ಯುವತಿ ಕಸ್ಟಮರ್ ಕೇರ್ ನಲ್ಲಿ ಕೆಲಸ ಮಾಡ್ತಿದ್ದರು. ಆರೋಪಿ ಲಕ್ಷ್ಮಿರೆಡ್ಡಿ ಕ್ರೆಡಿಟ್ ಕಾರ್ಡ್ ತೆಗೆದುಕೊಳ್ಳುವ ನೆಪದಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದನು.

ಕೆಲವು ದಿನಗಳ ನಂತರ ಅಕ್ಕನ ಬರ್ತ್‌ಡೇ ಇದೆ ಅಂತಾ ಖಾಸಗಿ ಹೋಟೆಲ್ ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೃತ್ಯದ ವಿಡಿಯೋ ಮಾಡಿ ಯುವತಿಗೆ ಬೆದರಿಕೆ ಹಾಕಿದ್ದಾನೆ .‌ ಈ ಬಗ್ಗೆ ವಿಡಿಯೋ ಮಾಡಿರುವ ಯುವತಿ, ಲಕ್ಷ್ಮಿರೆಡ್ಡಿ ವಿರುದ್ಧ ಜಾತಿನಿಂದನೆ ಮಾಡಿ ಹೀಯಾಳಿಸಿದ ಆರೋಪ ಮಾಡಿದ್ದಾರೆ. .

ಸದ್ಯ ಈ ಯುವತಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇತ್ತ ದೂರು ನೀಡುತ್ತಿದ್ದಂತೆ ಆರೋಪಿ ಲಕ್ಷ್ಮಿ ರೆಡ್ಡಿ ಪೋನ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ‌ಆಗಿದ್ದಾನೆ. ಆತನ ವಿರುದ್ಧ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:Rape of young woman by giving drugs: Case registered against youth from Andhra
Share This Article
Facebook Twitter Copy Link Print
Previous Article Assad flees Damascus ಬಂಡುಕೋರರಿಂದ ಸಿರಿಯಾ ವಶ: ಡಮಾಸ್ಕಸ್‌ನಿಂದ ಅಧ್ಯಕ್ಷ ಅಸ್ಸಾದ್ ಪಲಾಯನ
Next Article Health tips ನಿಮ್ಗೆ ಪದೇ ಪದೇ ‘ತಲೆನೋವು’ ಬರ್ತಿದ್ಯಾ.? ಎಚ್ಚರಿಕೆ

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?