Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ
ಕರ್ನಾಟಕದೇಶಪ್ರಮುಖ

Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ

Share
1 Min Read
SHARE

newsics.com

ಬೆಂಗಳೂರು: ಕಳೆದ ಒಂದು ವಾರ ಫೆಂಗಲ್‌ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಇದರ ಬೆನ್ನಲ್ಲೇ ಮತ್ತೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ‌ ನೀಡಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಬಗ್ಗೆ ಹವಾಮಾನ ತಜ್ಞ ಶ್ರೀನಿವಾಸ್‌ ರೆಡ್ಡಿ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್‌ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಯಿತು. ಇದರಿಂದಾಗಿ ಕಳೆದ ಒಂದು ವಾರ ಪೂರ್ತಿ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳ ಮಳೆ, ಗಾಳಿ, ಚಳಿ ಹೆಚ್ಚಿತ್ತು.

ಫೆಂಗಲ್ ಚಂಡಮಾರುತದ ಹಾನಿಯಿಂದ ಸುಧಾರಿಸಿಕೊಳ್ಳುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್‌ ಸೃಷ್ಟಿಯಾಗುವ ಲಕ್ಷಣ ಕಂಡುಬಂದಿದೆ.

ಬಂಗಾಳಕೊಲ್ಲಿಯಲ್ಲಿ ಮೊದಲ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ.

ಎರಡನೇ ವಾಯುಭಾರ ಕುಸಿತ ಡಿಸೆಂಬರ್‌ 16 ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 – 18 ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆಗಳು ಕಟಾವಿಗೆ ಬಂದಿವೆ. ಮತ್ತೆ ವಾಯುಭಾರ ಕುಸಿತವಾದರೆ ಜೋರು ಮಳೆಯಾಗಿ ಬೆಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 08 ರಿಂದ ಡಿಸೆಂಬರ್‌ 12ರವರೆಗೆ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ. ಇನ್ನುಳಿದ ದಿನಗಳಲ್ಲಿ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದೆ.

Schools Holiday list 2025-26ನೇ ಸಾಲಿನ ಶೈಕ್ಷಣಿಕ ರಜೆ ಘೋಷಣೆ: ಪೋಷಕರೇ ರಜೆ ಪಟ್ಟಿ ಗಮನಿಸಿ

TAGGED:Two more cyclones formed in Bay of Bengal: Rain again in the state after December 14
Share This Article
Facebook Twitter Copy Link Print
Previous Article Syria Crisis: ದೇಶದಿಂದ ಪಲಾಯನಗೈಯುವಾಗ ಹತ್ಯೆಯಾದ್ರಾ ಸಿರಿಯಾದ ಅಧ್ಯಕ್ಷ?
Next Article Health Care: ಎಣ್ಣೆ ಹೊಡೆದ್ರೆ ಶೀತ, ಕೆಮ್ಮು ನಿವಾರಣೆ ಆಗುತ್ತಾ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?