Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ: ಪಂಚಭೂತಗಳಲ್ಲಿ ಎಸ್.ಎಂ. ಕೃಷ್ಣ ಲೀನ
ಕರ್ನಾಟಕದೇಶಪ್ರಮುಖ

ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ: ಪಂಚಭೂತಗಳಲ್ಲಿ ಎಸ್.ಎಂ. ಕೃಷ್ಣ ಲೀನ

Share
1 Min Read
SHARE

newsics.com

ಬೆಂಗಳೂರು: ಸೋಮವಾರ ತಡರಾತ್ರಿ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ಹುಟ್ಟೂರು ಸೋಮನಹಳ್ಳಿಯಲ್ಲಿ ನೆರವೇರಿತು.

ಈ‌ ಮೂಲಕ ಐಟಿ ಹಬ್ ದೊರೆ, ಕನಸುಗಾರ ರಾಜಕಾರಣಿ, ಧೀಮಂತ ವ್ಯಕ್ತಿತ್ವದ ಕೃಷ್ಣ ಪಂಚಭೂತಗಳಲ್ಲಿ‌ ಲೀನರಾದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿದೆ.

ಬುಧವಾರ ಮಧ್ಯಾಹ್ನ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತರಲಾಗಿತ್ತು.

ಈ ವೇಳೆ ಸೋಮನಹಳ್ಳಿ ಗ್ರಾಮಸ್ಥರು ಅಂತಿಮ ದರ್ಶನ ಪಡೆದರು. ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ ಬಳಿಕ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ರಾಷ್ಟ್ರಗೀತೆ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣ ಅವರಿಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಯಿತು. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದರು. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಪ್ರೀತಿಯ ಮೊಮ್ಮಗ ಅಮರ್ತ್ಯ ಅಗ್ನಿ ಸ್ಪರ್ಶ ಮಾಡಿದರು.

ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗಿಯಾಗಿದರು.

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಎಸ್ಸೆಂ‌ ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪದೆದರು.

TAGGED:Funeral at native place Somanahalli: Krishna Leena in the Panchabhutas
Share This Article
Facebook Twitter Copy Link Print
Previous Article Srileela ಹೂದೋಟಕ್ಕೆ  ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ
Next Article SM Krishna ಪಂಚಭೂತಗಳಲ್ಲಿ ಲೀನರಾದ SM ಕೃಷ್ಣ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?