Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Crime ಜಾಮೀನಿನ ಮೇಲೆ ಹೊರ ಬಂದು ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಆರೋಪಿ
ದೇಶಪ್ರಮುಖ

Crime ಜಾಮೀನಿನ ಮೇಲೆ ಹೊರ ಬಂದು ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಆರೋಪಿ

Share
1 Min Read
SHARE

newsics.com

ಭುವನೇಶ್ವರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ ಸಂತ್ರಸ್ತೆಯನ್ನು ಅಪಹರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಹಲವು ಕಡೆ ಎಸೆದಿದ್ದಾನೆ. ಆರೋಪಿ ಕುನು ಕಿಸನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

2023ರ ಆಗಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕುನು ಕಿಸನ್ ಅತ್ಯಾಚಾರ ಎಸಗಿದ್ದ. ಈ ಆರೋಪದಲ್ಲಿ ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಕುನು ಕಿಸನ್‌ನನ್ನು ಜೈಲಿಗೆ ಕಳುಹಿಸಲಾಗಿತ್ತು. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಸಂತ್ರಸ್ತ ಬಾಲಕಿ ಜರ್ಸುಗಢದಲ್ಲಿರುವ ತನ್ನ ಅತ್ತೆಯೊಂದಿಗೆ ವಾಸಿಸುತ್ತಿದ್ದು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಆಕೆಯನ್ನು ಅಪಹರಿಸಿ ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ತರ್ಕೇರಾ ಮತ್ತು ಬ್ರಹ್ಮಣಿ ನದಿ ಹಾಗೂ ಬಾಳುಘಾಟ್‌ ಪ್ರದೇಶದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದರೆ ತಾನು ದೋಷಿ ಎಂದು ತೀರ್ಪು ಬರಬಹುದು ಎಂಬ ಭಯದಿಂದ ಈ ಕೃತ್ಯ ಎಸಗಿದ್ದಾಗಿ ಆರೋಪಿ ಹೇಳಿದ್ದಾನೆ. ಕಿಸನ್‌ ಹಾಗೂ ಸಂತ್ರಸ್ತೆಯು ಬಹಳ ಕಾಲದಿಂದ ಪರಸ್ಪರ ಪರಿಚಿತರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

TAGGED:Crime The accused came out on bail and cut the victim into pieces
Share This Article
Facebook Twitter Copy Link Print
Previous Article Taliban Minister Ki*lled ಆತ್ಮಾಹುತಿ ಬಾಂಬ್ ದಾಳಿ: ತಾಲಿಬಾನ್ ಸಚಿವ ಸಾವು
Next Article PDO Exam ಮತ್ತೊಂದು ಎಡವಟ್ಟು ಮಾಡಿದ KPSC: PDO ನೇಮಕಾತಿಯಲ್ಲಿ ಅಕ್ರಮ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?