Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High court ಗಂಡ ನನಗಿಂತ ಬೆಕ್ಕನ್ನೇ ಹೆಚ್ಚು ಲವ್ ಮಾಡ್ತಾನೆಂದು ವರದಕ್ಷಿಣೆ ಕೇಸ್ ಹಾಕಿದ್ದ ಯುವತಿ ವಿರುದ್ಧ ಹೈಕೋರ್ಟ್ ಗರಂ
ಕರ್ನಾಟಕಪ್ರಮುಖ

High court ಗಂಡ ನನಗಿಂತ ಬೆಕ್ಕನ್ನೇ ಹೆಚ್ಚು ಲವ್ ಮಾಡ್ತಾನೆಂದು ವರದಕ್ಷಿಣೆ ಕೇಸ್ ಹಾಕಿದ್ದ ಯುವತಿ ವಿರುದ್ಧ ಹೈಕೋರ್ಟ್ ಗರಂ

Share
1 Min Read
SHARE

newsics.com

ಬೆಂಗಳೂರು: ಗಂಡ ತನಗಿಂತ ಜಾಸ್ತಿ ತಾನು ಸಾಕಿದ ಬೆಕ್ಕನ್ನೇ ಪ್ರೀತಿ ಮಾಡ್ತಾನೆ ಎನ್ನುವ ಕಾರಣ ನೀಡಿ ವರದಕ್ಷಿಣೆ ಕೇಸ್‌ ಹಾಕಿದ್ದ ಮಹಿಳೆಯ ಮೇಲೆ ಹೈಕೋರ್ಟ್‌ ಕಿಡಿಕಾರಿದೆ.

ಪತ್ನಿ ಮಾಡಿದ ಆರೋಪವನ್ನು ಗಮನಿಸಿದ ಹೈಕೋರ್ಟ್‌, ಪತಿಯ ಮೇಲಿನ ಮುಂದಿನ ಎಲ್ಲಾ ರೀತಿಯ ತನಿಖೆಗೆ ತಡೆ ನೀಡಿದೆ.

ದಂಪತಿ ಬೆಂಗಳೂರಿನವರಾಗಿದ್ದು, ತನ್ನ ವಿರುದ್ಧ ಪತ್ನಿ ಸಲ್ಲಿಸಿದ್ದ ಐಪಿಸಿ ಸೆಕ್ಷನ್‌ 498ಎ (ವರದಕ್ಷಿಣೆ ಕಿರುಕುಳ) ಅಡಿಯಲ್ಲಿನ ವಿಚಾರಣೆಯನ್ನು ಪತಿ ಪ್ರಶ್ನೆ ಮಾಡಿದ್ದರು.

ಗಂಡನ ಮನೆಯಲ್ಲಿ ಇರುವ ಸಾಕು ಬೆಕ್ಕಿನ ಜಗಳದ ಮೇಲೆ ಆಧಾರವಾಗಿದೆ. ಗಂಡ ತನಗಿಂತ ಬೆಕ್ಕನ್ನೇ ಹೆಚ್ಚು ಮುದ್ದು ಮಾಡುತ್ತಾನೆ ಅನ್ನೋದೇ ಯುವತಿಯ ಪ್ರಾಥಮಿಕ ಆರೋಪವಾಗಿದೆ. ಇದನ್ನು ಪತ್ನಿ ಬೊಟ್ಟು ಮಾಡಿದಾಗಲೆಲ್ಲ ಇಬ್ಬರ ನಡುವೆ ವಾಗ್ವಾದ ನಡೆದು ದೌರ್ಜನ್ಯ ಎಸಗಿದ್ದಾರೆ ಎಂದು ಆಕೆ ದೂರಿದ್ದಾಳೆ. ದೂರಿನ ಬಹುತೇಕ ಪ್ಯಾರಾಗಳಲ್ಲಿ ಅದನ್ನೇ ನಿರೂಪಿಸಲಾಗಿದೆ. ಆದ್ದರಿಂದ, ವಿಷಯವು ವರದಕ್ಷಿಣೆ ಬೇಡಿಕೆ ಅಥವಾ ವರದಕ್ಷಿಣೆಯ ಬೇಡಿಕೆಯ ಮೇಲೆ ಹಲ್ಲೆ ಅಥವಾ ಪತಿಯಿಂದ ಕ್ರೌರ್ಯಕ್ಕೆ ಸಂಬಂಧಿಸಿದ್ದಲ್ಲ. ಇದು ಸಾಕು ಬೆಕ್ಕು ಹಾಗೂ ಆ ಬೆಕ್ಕು ಆಕೆಯ ಮೇಲೆ ದಾಳಿ ಮಾಡಿ, ಆಕೆಯನ್ನು ಪರಚಿದ್ದರ ಸಮಸ್ಯೆಯಾಗಿದೆ’ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದರು.

ಅಲ್ಲದೆ, ಯುವತಿ ಮಾಡಿರುವ ದೂರಿನ ದುರುದ್ದೇಶವನ್ನು ಕೂಡ ಕೋರ್ಟ್‌ ಗಮನಿಸಿದೆ. IPC 498A ಅಡಿಯಲ್ಲಿ ಅಪರಾಧಕ್ಕೆ ಅಗತ್ಯವಾದ ಯಾವುದೇ ಅಂಶಗಳು ಈ ಪ್ರಕರಣದಲ್ಲಿ ದೂರದ ಅರ್ಥದಲ್ಲಿಯೂ ಇರುವುದಿಲ್ಲ ಎಂದು ಹೇಳಿದೆ.

Horrible attack ಹಾರನ್ ಮಾಡಿ ದಾರಿ ಕೇಳಿದ್ದಕ್ಕೆ ಹಲ್ಲೆ: ಕಾರಿನಲ್ಲಿದ್ದ ಚೈತನ್ಯ ಟೆಕ್ನೋ ಕಾಲೇಜಿನ ಡೀನ್ ಸಾವು

Relationship tips ಪ್ರಣಯಕ್ಕೂ ಮುನ್ನ ದಂಪತಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

winter season ಚಳಿಗಾಲದಲ್ಲಿ ಹೆಚ್ಚು ಬಿಸಿ ನೀರು ಕುಡಿದರೆ ಏನಾಗತ್ತೆ?

ಸೋಡಿಯಂ ಬಳಸಿ ಸ್ಫೋಟ: ಪ್ರತಾಪ್ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್..drone prathap ಪೊಲೀಸ್ ಕಸ್ಟಡಿಗೆ

ಮಗಳಿಗೆ ಕಿರುಕುಳ ನೀಡಿದವನನ್ನು ಕೊಲ್ಲಲು ಕುವೈತ್ನಿಂದ ಆಂಧ್ರಕ್ಕೆ ಬಂದ ಅಪ್ಪ

TAGGED:The High Court is fierce against the young woman who filed a dowry case saying that her husband loves the cat more than me.
Share This Article
Facebook Twitter Copy Link Print
Previous Article Horrible attack ಹಾರನ್ ಮಾಡಿ ದಾರಿ ಕೇಳಿದ್ದಕ್ಕೆ ಹಲ್ಲೆ: ಕಾರಿನಲ್ಲಿದ್ದ ಚೈತನ್ಯ ಟೆಕ್ನೋ ಕಾಲೇಜಿನ ಡೀನ್ ಸಾವು
Next Article Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?