Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pejawara Seer ನಕ್ಸಲ್‌ಪೀಡಿತ ಕಾಡಲ್ಲಿ ಪೇಜಾವರ ಶ್ರೀಗಳ ಮೆರವಣಿಗೆ, ಮೊಳಗಿದ ರಾಮಮಂತ್ರ!
ಕರ್ನಾಟಕಪ್ರಮುಖ

Pejawara Seer ನಕ್ಸಲ್‌ಪೀಡಿತ ಕಾಡಲ್ಲಿ ಪೇಜಾವರ ಶ್ರೀಗಳ ಮೆರವಣಿಗೆ, ಮೊಳಗಿದ ರಾಮಮಂತ್ರ!

Share
1 Min Read
SHARE

newsics.com

ಚಿಕ್ಕಮಗಳೂರು (ಮುಂಡುಗಾರು): ನಕ್ಸಲ್‌ ಪೀಡಿತ ಪ್ರದೇಶವೆಂದು ಗುರುತಿಸಲ್ಪಟ್ಟಿರುವ ಮುಂಡುಗಾರು ಮತ್ತು ಆಸುಪಾಸಿನ ಹಳ್ಳಿಗಳಿಗೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು.
ಪೇಜಾವರ ಶ್ರೀಗಳು ಶನಿವಾರ ಮುಂಡುಗಾರಿಗೆ ಭೇಟಿ ನೀಡಿದಾಗ ಅಲ್ಲಿನ ಗ್ರಾಮಸ್ಥರು ಭಕ್ತಿಯಿಂದ ಬರಮಾಡಿಕೊಂಡರು. ಮೈಲುದೂರ ನೂರಾರು ಮಹಿಳೆಯರು, ಪುರುಷರು ರಾಮಮಂತ್ರ ಘೋಷ ಭಜನೆಗಳೊಂದಿಗೆ ಪೂರ್ಣ ಕುಂಭಗಳ ಸಹಿತ ಶ್ರೀಗಳವರನ್ನು ಕಾಲ್ನಡಿಗೆಯಲ್ಲಿ ವನಮೆರವಣಿಗೆ ನಡೆಸಿದರು.

ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಕೆಲ ಹೊತ್ತು ಸಂಘಟನೆಗಳು ಹಾಗೂ ಗ್ರಾಮಸ್ಥರೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಕುಂದುಕೊರತೆಗಳ ಬಗ್ಗೆ ಆಲಿಸಿದರು. ಗ್ರಾಮಸ್ಥರ ಲಿಖಿತ ಅಹವಾಲು ಸ್ವೀಕರಿಸಿದ ಶ್ರೀಗಳು ಶ್ರೀಮಠದಿಂದ ಮತ್ತು ಭಕ್ತರ ನೆರವಿನೊಂದಿಗೆ ಸಹಕರಿಸುವುದರ ಜತೆಗೆ ಕೆಲವು ವಿಚಾರಗಳನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದರು.

ಸುಮಾರು ಹತ್ತು ವರ್ಷಗಳ ಹಿಂದೆಯೂ ಪೇಜಾವರ ಮಠದ ಹಿರಿಯ ಗುರುಗಳಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಕಾಡಿನಲ್ಲೇ ಪಟ್ಟದ ದೇವರ ಪೂಜೆ ನೆರವೇರಿಸಿ ಅನೇಕ ಸೌಲಭ್ಯ, ಸವಲತ್ತುಗಳ ಶ್ರೀಮಠದಿಂದ ಒದಗಿಸಿರುವುದನ್ನು ಗ್ರಾಮದ ಪ್ರಮುಖರು ಸ್ಮರಿಸಿಕೊಂಡರು. ಗಿರಿಜನ ಬಂಧುಗಳ ನೆಮ್ಮದಿಯ ಬದುಕಿಗೆ ಸದಾ ಸ್ಪಂದಿಸಲಿದೆ. ಮಕ್ಕಳಿಗೆ ಸಾಧ್ಯವಾದಷ್ಟು ಉತ್ತಮ ಶಿಕ್ಷಣ, ಸಂಸ್ಕಾರಗಳನ್ನು ನೀಡಿ ಬೆಳೆಸುವಂತೆಯೂ ಶ್ರೀಗಳು ಕಿವಿಮಾತು ಹೇಳಿ ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.

https://www.newsics.com/2024/12/14/swift-city-in-sarjapur-bengaluru-government-decision/

Warning to Seer ನಮ್ಮ ತಂಟೆಗೆ ಬಂದರೆ ಕೈ ಕತ್ತರಿಸುತ್ತೇವೆ: ಪಂಚಮಸಾಲಿ ಶ್ರೀಗಳಿಗೆ ಎಚ್ಚರಿಕೆ

Begging in Metro ನಮ್ಮ ಮೆಟ್ರೋದಲ್ಲೂ ಭಿಕ್ಷಾಟನೆ! ಪ್ರಯಾಣಿಕರ ಬಳಿ ಕ್ಯುಆರ್ ಕೋಡ್ ಬಳಸಿ ಭಿಕ್ಷೆ ಬೇಡಿದ ವಿಶೇಷಚೇತನ ವ್ಯಕ್ತಿ

Women like being alone ರೊಮ್ಯಾನ್ಸ್ ಟೈಮ್… ಒಂಟಿತನದಲ್ಲೇ ಮಹಿಳೆಯರು ಪುರುಷರಿಗಿಂತ ಹೆಚ್ಚು ತೃಪ್ತಿ ಕಾಣುತ್ತಾರಂತೆ!

TAGGED:In the Naxal-infested forestthe procession of Pejavar Srithe Ram Mantra rang out!
Share This Article
Facebook Twitter Copy Link Print
Previous Article SWIFT City ಬೆಂಗಳೂರಿನ ಸರ್ಜಾಪುರದಲ್ಲಿ ಸ್ವಿಫ್ಟ್ ಸಿಟಿ: ಸರ್ಕಾರ ನಿರ್ಧಾರ
Next Article Sodium blast ನೀರಲ್ಲಿ ಸೋಡಿಯಂ ಸ್ಫೋಟ: ಡ್ರೋನ್ ಪ್ರತಾಪ್ ಜತೆ ನೆರವಾದ ಗೆಳೆಯನಿಗೂ ಸಂಕಷ್ಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?