Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್: ಡ್ರೋನ್ ಪ್ರತಾಪ್ ಸ್ನೇಹಿತರಿಬ್ಬರ ಬಂಧನ
ಕರ್ನಾಟಕಪ್ರಮುಖ

ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್: ಡ್ರೋನ್ ಪ್ರತಾಪ್ ಸ್ನೇಹಿತರಿಬ್ಬರ ಬಂಧನ

Share
1 Min Read
SHARE

newsics.com

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನನ್ನು ಬಂಧಿಸಿ ತನಿಖೆ ಮುಂದುವರಿಸಿರುವ ಪೊಲೀಸರು ಇದೀಗ ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ.

ಕ್ಯಾಮರಾಮನ್ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್ ಇಬ್ಬರನ್ನು ತುಮಕೂರಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.

ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದ. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.

ಇನ್ನೋರ್ವ ಆರೋಪಿ ಫಾರ್ಮ್ ಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈಗಾಗಲೇ ಡ್ರೋನ್ ಪ್ರತಾಪ್‌ನನ್ನು ಮಧುಗಿರಿ ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

Entertainment ಕೊರೆವ ಚಳಿಯಲ್ಲೂ ಜ್ಯೋತಿ ಪೂರ್ವಜ್ ಸ್ವಿಮ್ಮಿಂಗ್‌ನಲ್ಲಿ ಬ್ಯುಸಿ, ಹೆಚ್ಚಿತು ಹುಡುಗರ ಮೈ ಬಿಸಿ!

ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ

ಟೆಕ್ಕಿ ಅತುಲ್ ಆತ್ಮಹ*ತ್ಯೆ: ಪತ್ನಿ ನಿಖಿತಾ ಸೇರಿ‌ ಮೂವರ ಬಂಧನ

Maggie price hike ಜನವರಿಯಿಂದ ಮ್ಯಾಗಿ ದುಬಾರಿ ಸಾಧ್ಯತೆ, ಯಾಕೆ ದರ ಹೆಚ್ಚಳ?

TAGGED:Sodium blast in agricultural pit: Drone Pratap's two friends arrested
Share This Article
Facebook Twitter Copy Link Print
Previous Article ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ
Next Article 24 ಗಂಟೆಯಲ್ಲಿ 1000 ಪುರುಷರ ಜತೆ ಲೈಂಗಿಕ ಸಂಪರ್ಕ ಹೊಂದಲು ಲಿಲಿ ನಿರ್ಧಾರ! ಇದೆಂಥಾ ಸಾಹಸ? ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?