Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?
ಪ್ರಮುಖವಿದೇಶ

12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?

Share
1 Min Read
SHARE

newsics.com

ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪರ್ವತದ ರೆಸಾರ್ಟ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ 12 ಭಾರತೀಯ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ.

ಕಾರ್ಬನ್ ಮಾನಾಕ್ಸೈಡ್ ವಿಷಾನಿಲದಿಂದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಮೃತಪಟ್ಟ ಎಲ್ಲ 12 ಮಂದಿಯೂ ಭಾರತೀಯ ನಾಗರಿಕರು ಎಂದು ಟಿಬಿಲಿಸಿಯಲ್ಲಿರುವ ಭಾರತೀಯ ಹೈಕಮಿಷನರ್ ಹೇಳಿದೆ. ಮೃತರ ಶವಗಳು ರೆಸ್ಟೋರೆಂಟ್‌ನ ಎರಡನೇ ಮಹಡಿಯಲ್ಲಿರುವ ಮಲಗುವ ಕೋಣೆಗಳಲ್ಲಿ ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಜಾರ್ಜಿಯಾದ ಗುಡೌರಿಯಲ್ಲಿ 12 ಭಾರತೀಯ ಪ್ರಜೆಗಳ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಭಾರತೀಯ ಹೈಕಮಿಷನರ್ ಕೂಡ ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸರು ಜಾರ್ಜಿಯಾದ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 116ರ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದು ಇದು ನಿರ್ಲಕ್ಷ್ಯದಿಂದ ಆದ ಕೊಲೆ ಎಂದು ಉಲ್ಲೇಖಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮಲಗುವ ಕೋಣೆ ಬಳಿ ಮುಚ್ಚಿದ ಜಾಗದಲ್ಲಿ ವಿದ್ಯುತ್ ಜನರೇಟರ್ ಅನ್ನು ಇರಿಸಲಾಗಿತ್ತು. ಶುಕ್ರವಾರ ರಾತ್ರಿ ವಿದ್ಯುತ್ ಸರಬರಾಜು ಸ್ಥಗಿತಗೊಂಡ ನಂತರ ಅದನ್ನು ಆನ್ ಮಾಡಲಾಗಿದೆ. ‘ಸಾವಿಗೆ ನಿಖರವಾದ ಕಾರಣ’ವನ್ನು ನಿರ್ಧರಿಸಲು ಫೋರೆನ್ಸಿಕ್ ವೈದ್ಯಕೀಯ ಪರೀಕ್ಷೆಯನ್ನು ಸಹ ನೇಮಿಸಲಾಗಿದೆ.

https://x.com/ANI/status/1868666352833364199?t=Kh7MZSRsNS6oefrr7T_ORA&s=19

K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ

Viral :ಚಡ್ಡಿ ಖರೀದಿಗೆ ಸರತಿ ಸಾಲಿನಲ್ಲಿ ನಿಂತ ಜನರು!

hardik pandya: ಅಮೆರಿಕನ್ ಮಾಡೆಲ್ ಕೈಲಿ ಜೆನ್ನರ್ ಜತೆ ಹಾರ್ದಿಕ್ ಪಾಂಡ್ಯ ಸೆಕೆಂಡ್ ಮ್ಯಾರೇಜ್

Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

TAGGED:12 bodies found in the restaurant: What is the cause of death?
Share This Article
Facebook Twitter Copy Link Print
Previous Article K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ
Next Article Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?