Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?
ಪ್ರಮುಖವಿದೇಶ

12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?

Share
1 Min Read
SHARE

newsics.com

ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪರ್ವತದ ರೆಸಾರ್ಟ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ 12 ಭಾರತೀಯ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ.

ಕಾರ್ಬನ್ ಮಾನಾಕ್ಸೈಡ್ ವಿಷಾನಿಲದಿಂದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಮೃತಪಟ್ಟ ಎಲ್ಲ 12 ಮಂದಿಯೂ ಭಾರತೀಯ ನಾಗರಿಕರು ಎಂದು ಟಿಬಿಲಿಸಿಯಲ್ಲಿರುವ ಭಾರತೀಯ ಹೈಕಮಿಷನರ್ ಹೇಳಿದೆ. ಮೃತರ ಶವಗಳು ರೆಸ್ಟೋರೆಂಟ್‌ನ ಎರಡನೇ ಮಹಡಿಯಲ್ಲಿರುವ ಮಲಗುವ ಕೋಣೆಗಳಲ್ಲಿ ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಜಾರ್ಜಿಯಾದ ಗುಡೌರಿಯಲ್ಲಿ 12 ಭಾರತೀಯ ಪ್ರಜೆಗಳ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಭಾರತೀಯ ಹೈಕಮಿಷನರ್ ಕೂಡ ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸರು ಜಾರ್ಜಿಯಾದ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 116ರ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದು ಇದು ನಿರ್ಲಕ್ಷ್ಯದಿಂದ ಆದ ಕೊಲೆ ಎಂದು ಉಲ್ಲೇಖಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮಲಗುವ ಕೋಣೆ ಬಳಿ ಮುಚ್ಚಿದ ಜಾಗದಲ್ಲಿ ವಿದ್ಯುತ್ ಜನರೇಟರ್ ಅನ್ನು ಇರಿಸಲಾಗಿತ್ತು. ಶುಕ್ರವಾರ ರಾತ್ರಿ ವಿದ್ಯುತ್ ಸರಬರಾಜು ಸ್ಥಗಿತಗೊಂಡ ನಂತರ ಅದನ್ನು ಆನ್ ಮಾಡಲಾಗಿದೆ. ‘ಸಾವಿಗೆ ನಿಖರವಾದ ಕಾರಣ’ವನ್ನು ನಿರ್ಧರಿಸಲು ಫೋರೆನ್ಸಿಕ್ ವೈದ್ಯಕೀಯ ಪರೀಕ್ಷೆಯನ್ನು ಸಹ ನೇಮಿಸಲಾಗಿದೆ.

https://x.com/ANI/status/1868666352833364199?t=Kh7MZSRsNS6oefrr7T_ORA&s=19

K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ

Viral :ಚಡ್ಡಿ ಖರೀದಿಗೆ ಸರತಿ ಸಾಲಿನಲ್ಲಿ ನಿಂತ ಜನರು!

hardik pandya: ಅಮೆರಿಕನ್ ಮಾಡೆಲ್ ಕೈಲಿ ಜೆನ್ನರ್ ಜತೆ ಹಾರ್ದಿಕ್ ಪಾಂಡ್ಯ ಸೆಕೆಂಡ್ ಮ್ಯಾರೇಜ್

Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

TAGGED:12 bodies found in the restaurant: What is the cause of death?
Share This Article
Facebook Twitter Copy Link Print
Previous Article K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ
Next Article Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!

Popular Posts

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

You Might Also Like

ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?