Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ನಾಮಿನೇಷನ್ ಗೆ ಡೋಂಟ್ ಕೇರ್ ಅಂದ್ರಾ ರಜತ್ ಕಿಶನ್?
ಪ್ರಮುಖಮನರಂಜನೆ

Bigg Boss Kannada ನಾಮಿನೇಷನ್ ಗೆ ಡೋಂಟ್ ಕೇರ್ ಅಂದ್ರಾ ರಜತ್ ಕಿಶನ್?

Share
1 Min Read
SHARE

newsics.com

ಬಿಗ್ ಬಾಸ್ ಮನೆಯಲ್ಲಿ ವೈಲ್ಡ್‌ ಕಾರ್ಡ್‌ ಎಂಟ್ರಿ ಕೊಟ್ಟ ರಜತ್‌ ಆರ್ಭಟ ಹೆಚ್ಚಾಗಿದೆ. ಕಳೆದ ಸಂಚಿಕೆಯಲ್ಲಿಯೂ ಗೌತಮಿ ಜತೆ ಗುದ್ದಾಡಿದ್ದರು. ಮಾತಿನ ಬಗ್ಗೆ ಗಮನ ಇರಲಿ ಎಂದು ಸುದೀಪ್ ಹೇಳಿದ್ದರು.

ಇದೀಗ ಹೊಸ ಪ್ರೋಮೊ ಔಟ್‌ ಆಗಿದೆ. ಒಂದು ಟಾಸ್ಕ್‌ ಬಿಗ್‌ ಬಾಸ್‌‌ ನೀಡಿತ್ತು. ತಮ್ಮೊಳಗೆ ಚರ್ಚಿಸಿ ಒಬ್ಬರನ್ನು ನೇರವಾಗಿ ನಾಮಿನೇಟ್‌ ಮಾಡಬೇಕಿತ್ತು. ರಜತ್‌ ಅವರನ್ನು ನೇರವಾಗಿ ನಾಮಿನೇಟ್‌ ಮಾಡಿದ್ದಾರೆ ತ್ರಿವಿಕ್ರಮ್‌ ತಂಡ.

ಇಲ್ಲಿ ಎಲ್ಲರನ್ನು ವೈಯಕ್ತಿಕವಾಗಿ ಆಡಿ ಎಂದು ಪ್ರವೋಕ್‌ ಮಾಡುತ್ತಾರೆ. ಅವರನ್ನೇ ಅವರು ಮೇಲು ಅಂದುಕೊಂಡಿದ್ದಾರೆ ಎಂದು ತ್ರಿವಿಕ್ರಮ್‌‌ ಕಾರಣ ಕೊಟ್ಟರು. ಅದಕ್ಕೆ ರಜತ್‌ ಅವರು ನಾನೇ ಹೀರೋ, ನಾನೇ ಕರಾಬು, ನಾಮಿನೇಟ್‌ ಮಾಡಿ ಬಿಟ್ರೆ ಚೇಂಜ್‌ ಆಗ್ತೀನಾ ನಾನು? ಬೇರೆಯವರನಾ ಹೀರೋ ಅಂತಿನಾ? ನಾನೇ ಹೀರೋ ಎಂದು ಅಬ್ಬರಿಸಿದ್ದಾರೆ.

ಹೌದು, ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ರಜತ್ ಅವರು ತಮ್ಮ ಉಗ್ರಾವತಾರ ತೋರಿಸುತ್ತಿದ್ದಾರೆ. ಅವರ ಮಾತಿನ ಬಗ್ಗೆ ಗಮನ ಇರಲಿ ಎಂದು ಸುದೀಪ್ ಹೇಳಿದ್ದರು. ಆದರೆ, ಈ ಮಾತುಗಳಿಗೆ ರಜತ್ ಅವರು ಕಿಮ್ಮತ್ತು ನೀಡಿಲ್ಲ. ಈಗ ಅವರನ್ನೇ ನಾಮಿನೇಟ್ ಮಾಡಲಾಗಿದೆ.
‘

https://www.instagram.com/reel/DDqXVWEvZZC/?igsh=ajY5d2N0aTlzaDN6

TAGGED:Rajat Kishan Don't Care For Bigg Boss Kannada Nomination?
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ಬಿದಿಗೆ/ ತದಿಗೆ, 17-2-2024, ಮಂಗಳವಾರ, ಶ್ರೀ ರಮಣ‌ ಮಹರ್ಷಿ ಜಯಂತಿ
Next Article Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?