Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Crows biriyani ಹಬ್ಬದಡುಗೆ ಮಾಡಲು 19 ಕಾಗೆ ಕೊಂದ ದಂಪತಿಗೆ ಐದು ಸಾವಿರ ರೂ. ದಂಡ
ದೇಶಪ್ರಮುಖ

Crows biriyani ಹಬ್ಬದಡುಗೆ ಮಾಡಲು 19 ಕಾಗೆ ಕೊಂದ ದಂಪತಿಗೆ ಐದು ಸಾವಿರ ರೂ. ದಂಡ

Share
1 Min Read
SHARE

newsics.com
ಚೆನ್ನೈ: ಹಬ್ಬದಡುಗೆ ತಯಾರಿಸಲು 19 ಕಾಗೆಗಳನ್ನು ಕೊಂದಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ.

ತಿರುವಳ್ಳೂರು ಜಿಲ್ಲೆಯ ನಾಯಪ್ಪಕ್ಕಂ ಮೀಸಲು ಪ್ರದೇಶದ ಬಳಿಯ ತಿರುಪಕ್ಕಂ ಎಂಬ ಗ್ರಾಮದಲ್ಲಿ ವಾಸವಿದ್ದ ರಮೇಶ್ ಮತ್ತು ಭೂಚಮ್ಮ ದಂಪತಿ ಕಾಗೆಗಳನ್ನು ಸಾಯಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಸುಳಿವು ಸಿಕ್ಕಿತ್ತು. ಇದರ ಆಧಾರದ ಮೇಲೆ ಅವರ ಮನೆಯಲ್ಲಿ ಶೋಧ ನಡೆಸಿದಾಗ 19 ಸತ್ತ ಕಾಗೆಗಳು ಪತ್ತೆಯಾಗಿವೆ.

ರಮೇಶ್ ಮತ್ತು ಭೂಚಮ್ಮನನ್ನು ವಿಚಾರಣೆಗೊಳಪಡಿಸಿದಾಗ ಹಬ್ಬದಂದು ಮಾಂಸಕ್ಕಾಗಿ ಕಾಗೆಗಳನ್ನು ಕೊಂದಿರುವುದು ಬೆಳಕಿಗೆ ಬಂದಿದೆ. ಈ ಜೋಡಿ ಬೆಕ್ಕು, ಕಾಗೆ, ನಾಯಿ ಮುಂತಾದ ಪ್ರಾಣಿಗಳನ್ನು ಕೊಂದು ಮಾರಾಟ ಮಾಡುತ್ತಿರುವ ದಂಧೆಯಲ್ಲಿರುವ ಸಾಧ್ಯತೆ ಇದೆ ಎಂದೂ ವರದಿಯಾಗಿದೆ.

ಕೀಟನಾಶಕಗಳನ್ನು ಆಹಾರಕ್ಕೆ ಸೇರಿಸಿ ಈ ಕಾಗೆಗಳನ್ನು ಕೊಂದಿರಬಹುದು ಎಂದು ಅರಣ್ಯ ಇಲಾಖೆ ಶಂಕೆ ವ್ಯಕ್ತಪಡಿಸಿದೆ. ಹೀಗಾಗಿ ಆ ಭಾಗದ ಎಲ್ಲ ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ದಂಪತಿಗೆ 4 ಹೆಣ್ಣು ಮಕ್ಕಳು ಮತ್ತು ಓರ್ವ ಮಗ ಇದ್ದು, ಮನೆಯಲ್ಲಿ 7 ಜನರು ವಾಸಿಸುತ್ತಿದ್ದು, ಕುಟುಂಬವು ಆರ್ಥಿಕವಾಗಿ ಹಿಂದುಳಿದಿರುವ ಕಾರಣ ಬಡತನದಿಂದ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಅರಣ್ಯ ಇಲಾಖೆ ಶಂಕಿಸಿದೆ.

ಈ ವೇಳೆ ಕಾಗೆಗಳನ್ನು ಕೊಂದಿರುವ ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ಅರಣ್ಯಾಧಿಕಾರಿಗಳು ದಂಪತಿಗೆ ಐದು ಸಾವಿರ ರೂ. ದಂಡ ವಿಧಿಸಿದ್ದಲ್ಲದೆ ಗಂಭೀರ ಎಚ್ಚರಿಕೆ ನೀಡಿದ್ದಾರೆ.

Effect of cold weather ಮದುವೆಗೂ ತಟ್ಟಿದ ಚಳಿ ಪರಿಣಾಮ: ವರನಿಗೆ ಕಾಡಿದ ಅನಾರೋಗ್ಯ, ವಧುವಿಗೆ ಅಷ್ಟೇ ಸಾಕಾಯ್ತು…

PM Modi 43 ವರ್ಷಗಳ ಬಳಿಕ ಕುವೈತ್ ಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆ: ಶಿವರಾಜ್ ಕುಮಾರ್‌ಗೆ ಸುದೀಪ್ ಸೇರಿ ಹಲವರ ಶುಭ ಹಾರೈಕೆ

Money Laundering fraud ಮನಿ‌ ಲಾಂಡರಿಂಗ್ ಆರೋಪ: ಸಿಬಿಐ ಹೆಸರಲ್ಲಿ ಬೆಂಗಳೂರಿನ ವೃದ್ಧೆಗೆ 1.24 ಕೋಟಿ ರೂ. ವಂಚನೆ

TAGGED:A couple who killed 19 crows for the festival was fined five thousand rupees
Share This Article
Facebook Twitter Copy Link Print
Previous Article Effect of cold weather ಮದುವೆಗೂ ತಟ್ಟಿದ ಚಳಿ ಪರಿಣಾಮ: ವರನಿಗೆ ಕಾಡಿದ ಅನಾರೋಗ್ಯ, ವಧುವಿಗೆ ಅಷ್ಟೇ ಸಾಕಾಯ್ತು…
Next Article ದ್ವಿಚಕ್ರ ವಾಹನಗಳಿಗೆ ಬೊಲೆರೋ ಭೀಕರ ಡಿಕ್ಕಿ, ಐವರ ದುರ್ಮರಣ

Popular Posts

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?