Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Darshan ದರ್ಶನ್ ವಿರುದ್ಧ ಸುಪ್ರೀಂ ಮೊರೆ ಹೋಗಲು ಪೊಲೀಸ್ ಸಿದ್ಧತೆ
ಪ್ರಮುಖಮನರಂಜನೆ

Actor Darshan ದರ್ಶನ್ ವಿರುದ್ಧ ಸುಪ್ರೀಂ ಮೊರೆ ಹೋಗಲು ಪೊಲೀಸ್ ಸಿದ್ಧತೆ

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ನ್ಯಾಯಾಲಯದಿಂದ ಪೂರ್ಣ ಜಾಮೀನು ದೊರೆತಿದೆ. ಆದರೆ, ಪೊಲೀಸರು ಈ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಯೋಜನೆ ಹೊಂದಿದ್ದಾರೆ. ದರ್ಶನ್ ಅವರು ಅನಾರೋಗ್ಯದ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು ಮತ್ತು ಸರ್ಜರಿ ಮಾಡಿಸಿಕೊಂಡಿಲ್ಲ ಎಂಬುದನ್ನು ಪೊಲೀಸರು ಪ್ರಮುಖವಾಗಿ ಪ್ರಸ್ತಾಪಿಸಲಿದ್ದಾರೆ.

ಹೌದು, ಇಷ್ಟು ದಿನಗಳ ಕಾಲ ಜೈಲು ಹಾಗೂ ಆಸ್ಪತ್ರೆಯಲ್ಲಿ ಕಾಲ ಕಳೆದು ಸುಸ್ತಾಗಿದ್ದ ದರ್ಶನ್ ಈಗ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಮಧ್ಯೆ ದರ್ಶನ್ ಹಾಗೂ ಅವರ ಗ್ಯಾಂಗ್ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ಬೆಂಗಳೂರು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ದರ್ಶನ್ ಕೇಸ್ನಲ್ಲಿ ಎರಡು ವಿಚಾರಗಳನ್ನು ಹೈಲೈಟ್ ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಅನಾರೋಗ್ಯದ ಕಾರಣ ಕೊಟ್ಟು ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರು. ಸರ್ಜರಿ ಅಗತ್ಯ ಇದೆ ಎಂದು ಹೇಳಲಾಗಿತ್ತು. ಆದರೆ, ಯಾವುದೇ ಸರ್ಜರಿ ನಡೆಸಿಲ್ಲ. ಈ ವಿಚಾರವನ್ನು ಸುಪ್ರೀಂನಲ್ಲಿ ಹೈಲೈಟ್ ಮಾಡಲು ಚಿಂತನೆ ನಡೆಸಲಾಗಿದೆ. ಈಗ ಮೆರಿಟ್ ಆಫ್ ಕೇಸ್ ಮೇಲೆ ರೆಗ್ಯುಲರ್ ಬೇಲ್ ಕೂಡ ಮಂಜೂರಾಗಿದೆ. ಈ ಎರಡು ವಿಚಾರ ಮುಂದಿಟ್ಟುಕೊಂಡು ಸುಪ್ರೀಂ ಮೊರೆ ಹೋಗಲು ನಿರ್ಧಾರ ಮಾಡಲಾಗಿದೆ.

ಸದ್ಯ ಪೊಲೀಸ್ ಇಲಾಖೆ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಇದಕ್ಕೆ ರಾಜ್ಯ ಗೃಹ ಇಲಾಖೆಯ ಒಪ್ಪಿಗೆಯ ಅಗತ್ಯವಿದೆ. ಹೀಗಾಗಿ, ಗೃಹ ಇಲಾಖೆಯಿಂದ ಒಪ್ಪಿಗೆ ಪಡೆದು ಪೊಲೀಸರು ಕೋರ್ಟ್ ಮೊರೆ ಹೋಗಲಿದ್ದಾರೆ.

TAGGED:Police prepares to move Supreme Court against actor Darshan Darshan
Share This Article
Facebook Twitter Copy Link Print
Previous Article BJP MP Pratap Sarangi injured ಬಿಜೆಪಿ ಸಂಸದ ಪ್ರತಾಪ್‌ ಗೆ ಗಾಯ: ರಾಹುಲ್ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ
Next Article Muda Case ಮುಡಾ ಹಗರಣ: ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?