Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Thief: 1 ಸಾವಿರ ಮಹಿಳೆಯರ ಜಾಕೆಟ್ ಕದ್ದು ಎಸ್ಕೇಪ್ ಆಗಿದ್ದ ಕಳ್ಳನನ್ನ ಹಿಡಿದಿದ್ದೇ ರೋಚಕ!
ದೇಶ

Thief: 1 ಸಾವಿರ ಮಹಿಳೆಯರ ಜಾಕೆಟ್ ಕದ್ದು ಎಸ್ಕೇಪ್ ಆಗಿದ್ದ ಕಳ್ಳನನ್ನ ಹಿಡಿದಿದ್ದೇ ರೋಚಕ!

Share
1 Min Read
SHARE

newsics.com

ಸ್ನಾನ ಮಾಡಿ ಒಗೆಯೋದಕ್ಕೆ ಇಡುತ್ತಿದ್ದ ಬೆವರು, ಕೊಳೆ ತುಂಬಿದ್ದ ಜಾಕೆಟ್ಗಳನ್ನೇ ಈ ಕಳ್ಳ ಕದಿಯುತ್ತಿದ್ದ. ಹೌದು, ಮಹಿಳೆಯರ ಜಾಕೆಟ್ ಕದಿಯೋ ವಿಲಕ್ಷಣ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಉಮೇಶ್ ರೆಡ್ಡಿ ಅನ್ನೋ ವಿಕೃತ ಕಾಮಿ ಮಹಿಳೆಯ ಒಳ ಉಡುಪುಗಳನ್ನು ಧರಿಸಿ ವಿಕೃತ ಆನಂದ ಅನುಭವಿಸುತ್ತಿದ್ದನಂತೆ. ಆದರೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ನರಸಾಪುರದ ದರ್ಬರೇವು ಗ್ರಾಮದಲ್ಲಿ 6 ತಿಂಗಳಿಂದ ಸಂಚಲನ ಸೃಷ್ಟಿಸಿದ್ದ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಯಾರೂ ಇಲ್ಲದ ಸಂದರ್ಭ ಮನೆಯ ಆವರಣಕ್ಕೆ ನುಗ್ಗಿ ಮಹಿಳೆಯರ ಜಾಕೆಟ್ ಕದಿಯುತ್ತಿದ್ದ ಕಳ್ಳ. ಆರು ತಿಂಗಳಿಂದಲೂ ಈ ಗ್ರಾಮದ ಪ್ರತಿಯೊಬ್ಬ ಹೆಣ್ಣು ಮಗಳು ಮನೆಯಲ್ಲಿ ಗಂಡಸರಿಗೆ ದೂರು ಹೇಳುತ್ತಲೇ ಇದ್ದರು. ಪದೇ ಪದೇ ಜಾಕೆಟ್ ಕಳುವಾಗುತ್ತಿದೆ ಅಂತ. ಗಂಡಸರು ಪಕ್ಕಾ ಪ್ಲಾನ್ ಮಾಡಿ ಆ ಕಳ್ಳನನ್ನ ಹಿಡಿಯಲೇಬೇಕು ಅಂತ ಹಠಕ್ಕೆ ಬಿದ್ದು ವಿಲಕ್ಷಣ ಕಳ್ಳನನ್ನ ಮಾಲು ಸಮೇತ ಹಿಡಿದಿದ್ದಾರೆ.

ಪ್ರತೀ ವಾರಕ್ಕೆ 2-3 ಜಾಕೆಟ್ ಕದಿಯೋ ಕೆಲಸವನ್ನು ಮಾಡದೇ ಇರೋಕೆ ಆಗುತ್ತಲೇ ಇರಲಿಲ್ಲ. ಜಾಕೆಟ್ ಕದ್ದು ವಿಲಕ್ಷಣವಾಗಿ ಅದನ್ನ ಮೂಸಿ ನೋಡುತ್ತಿದ್ದನಂತೆ. ಬಳಿಕ ಅದನ್ನು ಯಾವುದಾದರೂ ಕಾಲುವೆ/ಬಾವಿಗೆ ಹಾಕುತ್ತಿದ್ದೆ ಅಂತ ಹೇಳಿಕೊಂಡಿದ್ದಾನೆ. ಪೊಲೀಸರ ಅತಿಥಿ ಆಗಿರೋ ರಮೇಶ್‌ಗೆ ಕೌನ್ಸೆಲಿಂಗ್ ಕೊಡಿಸಬಹುದು ಎನ್ನಲಾಗುತ್ತಿದೆ.

Share This Article
Facebook Twitter Copy Link Print
Previous Article Shirish Patel passed away ದೇಶದ ಮೊದಲ ಫ್ಲೈಓವರ್ ಸೃಷ್ಟಿಕರ್ತ ಶಿರೀಷ್ ಪಟೇಲ್ ನಿಧನ
Next Article Friends ಇಂತಹ ಸ್ನೇಹಿತರಿಂದ ದೂರವಿರಬೇಕು..!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?