Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > tree cutting machine, ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

tree cutting machine, ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ

Share
1 Min Read
SHARE

newsics.com

ಮಂಡ್ಯ: ದರೋಡೆ ಮಾಡಲು ಬಂದ ದುರುಳ ಮರ ಕತ್ತರಿಸುವ ಯಂತ್ರದಿಂದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಕ್ಯಾತನಹಳ್ಳಿಯ ತೋಟದ ಮನೆಯಲ್ಲಿ ಘಟನೆ ನಡೆದಿದೆ.

ಮರ ಕತ್ತರಿಸುವ ಯಂತ್ರದಿಂದ 60 ವರ್ಷದ ರಮೇಶ್ ಎನ್ನುವ ವೃದ್ಧನನ್ನು ದುಷ್ಕರ್ಮಿಯೊಬ್ಬ ಭೀಕರವಾಗಿ ಕೊಲೆ ಮಾಡಿದ್ದಾನೆ. ನಿನ್ನೆ ಸಂಜೆ 7 ಗಂಟೆಗೆ ತೋಟದ ಮನೆಗೆ ವ್ಯಕ್ತಿ ಆಗಮಿಸಿ, ಮರ ಕತ್ತರಿಸುವ ಯಂತ್ರದಿಂದ ರಮೇಶ್ ಅವರನ್ನು ಭೀಕರ ಮವಾಗಿ ಹತ್ಯೆ ಮಾಡಿದ್ದಾನೆ.

ದರೋಡೆಗೆ ಎಂದು ಬಂದಿದ್ದ ಆರೋಪಿಯು ಈ ವೇಳೆ ರಮೇಶ್ ಪತ್ನಿ ಯಶೋಧಮ್ಮಗೆ ಮರ ಕತ್ತರಿಸುವ ಯಂತ್ರ ಬಂದಿದೆ. ಆರ್ಡರ್ ಮಾಡಿದ್ದೀರಿ ಅಂತ ಹೇಳಿದಾಗ ನಾವು ಯಾವುದೇ ಯಂತ್ರ ಆರ್ಡರ್ ಮಾಡಿಲ್ಲ ಎಂದಿದ್ದಾರೆ. ಈ ವೇಳೆ ಅವರ ಕುತ್ತಿಗೆಗೆ ಯಂತ್ರ ಹಿಡಿದು ತಳ್ಳಿದ್ದಾನೆ. ಈ ವೇಳೆ ಯಶೋದಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆಮೇಲೆ ರಮೇಶ್ ಅವರನ್ನು ಮರ ಕತ್ತರಿಸುವ ಯಂತ್ರದಿಂದ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಯಶೋಧಮ್ಮ ಅವರನ್ನು ಆರೋಪಿ ತಳ್ಳಿದಾಗ ಅವರು ಪ್ರಜ್ಞೆ ತಪ್ಪಿದ್ದರು. ಆದರೂ ಕೂಡ ಅವರಿಗೆ ಗಾಯವಾಗಿದ್ದರು ಆರೋಪಿಯನ್ನು ಒಂದು ಕೋಣೆಯಲ್ಲಿ ಕೂಡಿ ಹಾಕಿ ಅಕ್ಕಪಕ್ಕದ ಜನರನ್ನು ಹೋಗಿ ಕರೆದಿದ್ದಾರೆ. ಈ ವೇಳೆ ಅಕ್ಕಪಕ್ಕದ ಜನ ಸ್ಥಳೀಯರು ಸೇರಿ ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆ ಮಾಡಿರುವ ಆರೋಪಿಯನ್ನು ಮಹಮ್ಮದ್ ಇಬ್ರಾಹಿಂ ಎಂದು ತಿಳಿದುಬಂದಿದ್ದು, ಕೊಲೆಗಾರನನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ತಿಳಿಸಿದ್ದಾರೆ.ಘಟನೆ ಕುರಿತಂತೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Barbaric killing of a man with a tree cutting machine
Share This Article
Facebook Twitter Copy Link Print
Previous Article ನೀರು ತುಂಬಿದ್ದ ಬಕೆಟ್ ನಲ್ಲಿ ಬಿದ್ದು ಮಗು ಸಾವು
Next Article Tourist boat ಟೂರಿಸ್ಟ್ ಬೋಟ್ ಪಲ್ಟಿ – ರೈಡರ್ ಕಣ್ಮರೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?