Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss kannada ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ
ಪ್ರಮುಖಮನರಂಜನೆ

Bigg Boss kannada ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ

Share
1 Min Read
SHARE

newsics.com

ಬಿಗ್ಬಾಸ್ ಸೀಸನ್ 11 ಯಶಸ್ವಿಯಾಗಿ ಸಾಗುತ್ತಿದ್ದು 14ನೇ ವಾರಕ್ಕೆ ಎಂಟ್ರಿಕೊಟ್ಟಿದೆ. ಬಿಗ್ಬಾಸ್ ಕೊನೆ ಹಂತಕ್ಕೆ ಬರುವುದರಿಂದ ಸ್ಪರ್ಧಿಗಳಲ್ಲಿ ಪೈಪೋಟಿ ಹೆಚ್ಚಾಗಿ ನಡೆದಿದೆ. ಒಬ್ಬರ ಮೇಲೆ ಒಬ್ಬರು ಕುದಿಯುತ್ತಿದ್ದು ತಮ್ಮನ್ನು ತಾವು ಎಚ್ಚರಿಸಿಕೊಳ್ಳಬೇಕಿದೆ.

ಬಿಗ್ಬಾಸ್ ಮನೆಯಲ್ಲಿ ಎಚ್ಚೆತ್ತಿಕೊಳ್ಳಿ ಎಂದು ಟಾಸ್ಕ್ ಶುರುವಾಗಿದ್ದು ಸ್ಪರ್ಧಿಗಳ ಮುಖಕ್ಕೆ ಟೀ ಅನ್ನು ಹಾಕಲಾಗಿದೆ. ಇದರಲ್ಲಿ ಕೇವಲ ಐಶ್ವರ್ಯ ಮುಖಕ್ಕೆ ಭವ್ಯ ಮಾತ್ರ ಟೀ ಚೆಲ್ಲಿಲ್ಲ. ಇದೇ ರೀತಿ ಎಚ್ಚೆತ್ತುಕೊಳ್ಳಿ ಎಂದು ಹನುಮಂತು ಮುಖಕ್ಕೆ ಧನರಾಜ್, ಗೌತಮಿ ಮುಖಕ್ಕೆ ರಜತ್, ಚೈತ್ರಾ ಮುಖಕ್ಕೆ ಮಂಜು, ಮಂಜು ಮುಖಕ್ಕೆ ಗೌತಮಿ, ಮೋಕ್ಷಿತಾ ಮುಖಕ್ಕೂ ಚಹಾ ಚೆಲ್ಲಲಾಗಿದೆ. ಅಂದರೆ ಇವರೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

ಇನ್ನು ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಅವರು ಎಲಿಮಿನೇಟ್ ಆಗಿದ್ದಾಗಿ ತೋರಿಸಲಾಯಿತು. ಅವರು ಮರಳಿ ಬರಹುದು ಎಂದು ಅನೇಕರು ಹೇಳಿದ್ದರು. ಆದರೆ, ಆ ರೀತಿ ಆಗಿಲ್ಲ ಎನ್ನುತ್ತಿದೆ ಹೊಸ ಪ್ರೋಮೋ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಮುಂದೇನು ಎನ್ನುವ ಪ್ರಶ್ನೆ ಫ್ಯಾನ್ಸ್ಗೆ ಮೂಡಿದೆ.

https://www.instagram.com/reel/DD50Cd_hVQ1/?igsh=c2ZyM2s1cGVmcDl2

ಮನೆಯಲ್ಲಿ ಸದಸ್ಯರ ಪೈಕಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯ ಯಾರು ಎಂದು ಘೋಷಿಸಬೇಕಿದೆ. ಇದು ಬಿಗ್ ಬಾಸ್ ಆರ್ಡರ್ ಆಗಿದೆ. ಈ ಹಿನ್ನೆಲೆಯಲ್ಲಿ ಗೌತಮಿ, ಹನುಮಂತು, ಚೈತ್ರಾ, ಮೋಕ್ಷಿತಾ, ಮಂಜು ಇವರು ಇನ್ನಷ್ಟು ಎಚ್ಚೆತ್ತುಕೊಂಡು ಸ್ಪರ್ಧೆ ಮಾಡಬೇಕಿದೆ. ನೀವು ಟಾಸ್ಕ್ನಲ್ಲಿ ಇನ್ನಷ್ಟು ಸುಧಾರಿಸಿಕೊಳ್ಳಬೇಕು ಎಂದು ಟೀ ಚೆಲ್ಲಲಾಗಿದೆ. ಗೌತಮಿಗೆ ಹೆದರಿಕೊಂಡು ಮಂಜು ಮಾತನಾಡಲ್ಲ ಎನ್ನಲಾಗಿದೆ.

ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯ ನಡುವೆ ಮಾತಿನ ಸಮರ ನಡೆದಿದೆ. ನಿಮ್ಮ ಆಟಗಳಿಗೆ ಈ ವಾರ ನಾನು ಬಲಿಪಶು ಆದೆ ಎಂದು ಚೈತ್ರಾಗೆ, ಐಶ್ವರ್ಯ ಕೋಪದಲ್ಲಿ ಚೀರಿಕೊಂಡು ಹೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ವಾಕ್ಸಮರ ನಡೆದಿದ್ದು ಕಿಚ್ಚು ಬಿದ್ದಂತೆ ಆಗಿದೆ. ನೀನು ಯಾವಳೇ ಎ.. ಅನ್ನೋಕೆ ಎಂದು ಚೈತ್ರಾ ಏಕವಚನದಲ್ಲೇ ಮಾತನಾಡಿದ್ದಾರೆ. ಬಾಯಿ ಮುಚ್ಚೆ ಸಾಕು ಎಂದು ಐಶ್ವರ್ಯ ತಿರುಗೇಟು ಕೊಟ್ಟಿದ್ದಾರೆ.

TAGGED:Really eliminate Aadra Trivikram? Bhavy Gowda spilled tea on Aishwarya's face
Share This Article
Facebook Twitter Copy Link Print
Previous Article Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ
Next Article ಮದುವೆಗೆ ಒಲ್ಲೆ ಎಂದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಪ್ರೇಯಸಿ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?