Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ತಿರುಮಲ ಬೆಟ್ಟದಲ್ಲಿ ‘ಗೋವಿಂದ..ಗೋವಿಂದ’ ಘೋಷ ಮಾತ್ರ ಮೊಳಗಬೇಕು-ಸಿಎಂ ನಾಯ್ಡು
ದೇಶ

ಇನ್ಮುಂದೆ ತಿರುಮಲ ಬೆಟ್ಟದಲ್ಲಿ ‘ಗೋವಿಂದ..ಗೋವಿಂದ’ ಘೋಷ ಮಾತ್ರ ಮೊಳಗಬೇಕು-ಸಿಎಂ ನಾಯ್ಡು

Share
1 Min Read
SHARE

ಆಂಧ್ರಪ್ರದೇಶ:ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ ಪಡೆದಿದ್ದಾರೆ.

ತಿರುಮಲ ಒಂದು ಪವಿತ್ರ ದೇವಸ್ಥಾನವಾಗಿದ್ದು ಇಲ್ಲಿನ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಹಾಗಾಗಿ ಇನ್ಮುಂದೆ ದೇವಸ್ಥಾನದಲ್ಲಿ ‘ಏಕಕುಂಡಲವಾಡ ಸ್ವಾಮಿ ಗೋವಿಂದ.. ಗೋವಿಂದ ‘ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಅವರು ತಿರುಮಲ ಬೆಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇನ್ನು ಮುಂದೆ ಬೆಟ್ಟದಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು. ಕೇವಲ ‘ಗೋವಿಂದ.. ಗೋವಿಂದ’ ಎಂಬ ಘೋಷ ಮಾತ್ರ ಕೇಳಿಬರಬೇಕು. ಇದು ಹಿಂದೂಗಳ ಪವಿತ್ರ ದೇವಸ್ಥಾವಾಗಿದ್ದು ಇಲ್ಲಿನ ಪಾವಿತ್ರ್ಯತೆಯನ್ನು ನಾವು ಕಾಪಾಡಬೇಕು. ಇಲ್ಲಿಗೆ ಬರುವ ಭಕ್ತರಿಗೆ ದೇವರ ದರ್ಶನ ಹಾಗೂ ಶಾಂತಿಯುವಾದ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್​, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದು ಹೇಳಿದ್ದಾರೆ.

Share This Article
Facebook Twitter Copy Link Print
Previous Article ಬಿಗ್ ಬಾಸ್ ವೇದಿಕೆಯಲ್ಲಿ ತಾಯಿ‌ ನೆನೆದು ಕಣ್ಣೀರಿಟ್ಟ ಕಿಚ್ಚ ಸುದೀಪ್
Next Article ಅಪ್ರಾಪ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ: ಮಾಜಿ‌ ಸಿಎಂ ಬಿಎಸ್‌ವೈ ಬಂಧನ ಸಾಧ್ಯತೆ, ಇದು ಸರ್ಕಾರದ ಷಡ್ಯಂತ್ರವಾ?

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?