Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Car accident ಪಾದಚಾರಿಗೆ ಡಿಕ್ಕಿ ಹೊಡೆದು ಹಾರವಾಡಾ ಬಳಿ ತಲೆಕೆಳಗಾಗಿ ಬಿದ್ದ ಕಾರು! ಓರ್ವ ಸಾವು
ಕರ್ನಾಟಕ

Car accident ಪಾದಚಾರಿಗೆ ಡಿಕ್ಕಿ ಹೊಡೆದು ಹಾರವಾಡಾ ಬಳಿ ತಲೆಕೆಳಗಾಗಿ ಬಿದ್ದ ಕಾರು! ಓರ್ವ ಸಾವು

Share
1 Min Read
SHARE

newsics.com

ಅಂಕೋಲಾ (ಉತ್ತರ ಕನ್ನಡ): ಕಾರವಾರಕ್ಕೆ ಸಾಗುತ್ತಿದ್ದ ಕಾರು ಹಾರವಾಡಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಬಡಿದು ಪಕ್ಕದ ಕೃಷಿ ಜಮೀನಿನಲ್ಲಿ ತಲೆಕೆಳಗಾಗಿ ಬಿದ್ದಿದೆ.

ಈ ಘಟನೆಯಲ್ಲಿ ಓರ್ವ ಪಾದಚಾರಿ ಮೃತಪಟ್ಟಿದ್ದಾನೆ. ತಾಲೂಕಿನ ಹಾರವಾಡಾ ರೈಲ್ವೇ ಬ್ರಿಜ್ ಬಳಿ ಸೋಮವಾರ ಈ ಘಟನೆ ನಡೆದಿದೆ.

ಅಮದಳ್ಳಿ ನಿವಾಸಿ ಸೋಮು ಗೌಡ ಮೃತಪಟ್ಟ ವ್ಯಕ್ತಿ. ಮುರ್ಡೇಶ್ವರದಿಂದ ಕಾರವಾರಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮುಂಬೈ ಮೂಲದ ದೀಪಕ ದೇಸಾಯಿ, ಪ್ರಿಯಾ ದೇಸಾಯಿ ಕಾರು ಚಾಲಕ ವಿಶಾಲ ದಾಮೋಧರ ಬಾನಾವಾಳಿಕರ ಎಂಬುವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಅಂಕೋಲಾ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಅಂಕೋಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

KPCC president ಅಧಿವೇಶನದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ

Drone Prathap ಸೋಡಿಯಂ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್’ ಗೆ ಜಾಮೀನು ಮಂಜೂರು

ಕುರ್ ಕುರೆಗಾಗಿ ಮಾರಾಮಾರಿ – 10ಕ್ಕೂ ಹೆಚ್ಚು ಜನ ಆಸ್ಪತ್ರೆ ಪಾಲು

TAGGED:A car collided with a pedestrian and fell upside down near Harwada! ones person death
Share This Article
Facebook Twitter Copy Link Print
Previous Article mushroom ಚಳಿಗಾಲದಲ್ಲಿ ಅಣಬೆ ತಿಂದರೆ ಏನಾಗತ್ತೆ?
Next Article relationship ಹೆಂಡತಿ ಮತ್ತು ತಾಯಿ ನಡುವೆ ಜಗಳವಾಗದಿರಲು ಏನು ಮಾಡಬೇಕು?

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?