Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್
ಮನರಂಜನೆ

case filed against allu arjun: ಅಲ್ಲು ಅರ್ಜುನ್ ಮೇಲೆ ಬಿತ್ತು ಮತ್ತೊಂದು ಕೇಸ್

Share
1 Min Read
SHARE

newsics.com

ಸಂಧ್ಯಾ ಥಿಯೇಟರ್‌ನಲ್ಲಿ ನೂಕುನುಗ್ಗಲು ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಅಲ್ಲು ಅರ್ಜುನ್ ಬಂಧನಕ್ಕೊಳಗಾಗಿದ್ದರು. ಈಗ ಅಲ್ಲು ಅರ್ಜುನ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.

ಅನುಮತಿ ಇಲ್ಲದೆ ಸಂಧ್ಯಾ ಥಿಯೇಟರ್ ಗೆ ಹೋದ ಅಲ್ಲು ಅರ್ಜುನ್, ಓರ್ವ ಮಹಿಳೆ ಸಾವಿಗೆ ಕಾರಣ ಅಂತ ಗರಂ ಆಗಿದ್ದಾರೆ. ಬಂಧಿತರಾದ ಅಲ್ಲು ಅರ್ಜುನ್ ಜಾಮೀನಿನ ಮೇಲೆ ಬಿಡುಗಡೆಯಾದಾಗ ಚಿತ್ರರಂಗದ ಗಣ್ಯರು ಅವರನ್ನ ಭೇಟಿ ಮಾಡಿ ಸಾಂತ್ವನ ಹೇಳಿದ್ರು. ಇದರ ಬಗ್ಗೆಯೂ ಸಿಎಂ ರೇವಂತ್ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲು ಅರ್ಜುನ್ ಮನೆಯ ಆವರಣಕ್ಕೆ ನುಗ್ಗಿದ ಸದಸ್ಯರು ಧ್ವಂಸ ಮಾಡಿದ್ದಾರೆ. ಈ ದಾಳಿಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಅಲ್ಲು ಅರವಿಂದ್ ಈ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಾವು ಸಂಯಮದಿಂದ ಇದ್ದೇವೆ. ಕಾನೂನು ಪ್ರಕಾರ ಮುಂದುವರಿಯುತ್ತೇವೆ ಅಂತ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.

ತೆಲಂಗಾಣದಲ್ಲಿ ಬೆನಿಫಿಟ್ ಶೋಗಳಿಗೆ, ಟಿಕೆಟ್ ದರ ಏರಿಕೆಗೆ ಅವಕಾಶ ಇಲ್ಲ ಅಂತ ಘೋಷಿಸುವ ಮೂಲಕ ಟಾಲಿವುಡ್ ಜೊತೆ ಸಿಎಂ ರೇವಂತ್ ರೆಡ್ಡಿ ಸಂದೇಶ ರವಾನಿಸಿದ್ದಾರೆ. ರೇವಂತ್ ರೆಡ್ಡಿ ಟೀಕೆ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಸಿಎಂ ರೇವಂತ್ ರೆಡ್ಡಿ ಹೆಸರು ಹೇಳದೆ, ತಿರುಗೇಟು ಕೊಟ್ಟಿದ್ದಾರೆ. ಬೇಕಂತಲೇ ಮಾಡಿದ್ದಲ್ಲ. ಇದು ಅನಿರೀಕ್ಷಿತ ದುರ್ಘಟನೆ. ಸುಳ್ಳು ಪ್ರಚಾರದಿಂದ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರ್ತಿದ್ದಾರೆ. ಶ್ರೀತೇಜ್ ಆರೋಗ್ಯ, ಭವಿಷ್ಯದ ಬಗ್ಗೆ ನನಗೆ ಪೂರ್ಣ ಜವಾಬ್ದಾರಿ ಇದೆ ಅಂತ ಹೇಳಿದ್ದಾರೆ.

ಅರ್ಜುನ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ. ಕಾಂಗ್ರೆಸ್ MLC ಮಲ್ಲಣ್ಣ ದೂರು ನೀಡಿದ್ದಾರೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಪೊಲೀಸ್ ಅಧಿಕಾರಿ ಸ್ನಾನ ಮಾಡ್ತಿದ್ದ ಸ್ವಿಮ್ಮಿಂಗ್ ಪೂಲ್ ನಲ್ಲಿ ಮೂತ್ರ ವಿಸರ್ಜನೆ ಮಾಡ್ತಾನೆ. ಇದು ಪೊಲೀಸ್ ವ್ಯವಸ್ಥೆಯನ್ನ ಅವಮಾನಿಸಿದಂತೆ. ಪುಷ್ಪ 2 ಹೀರೋ ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್, ನಿರ್ಮಾಪಕರ ಮೇಲೆ ಕ್ರಮ ತೆಗೆದುಕೊಳ್ಳಿ ಅಂತ ಮೇಡಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ.

Share This Article
Facebook Twitter Copy Link Print
Previous Article Shiva Rajkumar: ನಾಳೆ ಅಮೆರಿಕದಲ್ಲಿ ಶಿವಣ್ಣಗೆ ಸರ್ಜರಿ!
Next Article Samsung employees fired ಸ್ಯಾಮ್‌ಸಂಗ್‌ Galaxy S25+ ಸರಣಿಯ ಅಲ್ಟ್ರಾ ಫೋನ್‌ ಫೋಟೋ ಲೀಕ್: ಹಲವು ಉದ್ಯೋಗಿಗಳು ವಜಾ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?