Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು
ಕರ್ನಾಟಕದೇಶಪ್ರಮುಖ

Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು

Share
1 Min Read
SHARE

newsics.com

ಬಾಗಲಕೋಟೆ/ಬೆಳಗಾವಿ/ಉಡುಪಿ: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಮೂವರು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಣಿಪುರದಲ್ಲಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಚಿಕ್ಕೋಡಿಯ ಇನ್ನೋರ್ವ ಯೋಧ ಮೃತಪಟ್ಟಿದ್ದಾರೆ.

ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ ದುರ್ಘಟನೆ ಸಂಭವಿಸಿತ್ತು.

ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಬೆಳಗಾವಿ‌ ತಾಲೂಕಿನ‌ ಪಂತ‌ನಗರದ ಯೋಧ ದಯಾನಂದ ತಿರಕಣ್ಣವರ (44) ಹಾಗೂ ಕುಂದಾಪುರದ ಅನೂಪ್ ಎಂಬುವರು ದುರಂತದಲ್ಲಿ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಮಹೇಶ್ ಮಾರಿಗೊಂಡ ಅವರು 11ನೇ ಮರಾಠಾ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೈನಿಕರನ್ನು ಹೊತ್ತ ವಾಹನವು ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ.

ಬೆಳಗಾವಿ‌ಯ ದಯಾನಂದ‌ ಕಲ್ಲಪ್ಪ ತಿರಕನ್ನವರ ಅವರು ಭಾರತೀಯ ಸೇನೆಯ 11ನೇ ಮರಾಠಾ ಲಘು‌ ಪದಾತಿ‌ದಳದ ಮಿಂಡರ್ದಲ್ಲಿ ಸುಬೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ಇನ್ನು ಎರಡು ವರ್ಷಗಳಲ್ಲಿ ಸೇವೆಯಿಂದ ನಿವೃತ್ತಿ‌ ಆಗಲಿದ್ದರು.

ಮತ್ತೊಂದು ಘಟನೆಯಲ್ಲಿ, ಮಣಿಪುರದ ಇಂಪಾಲ್ ಜಿಲ್ಲೆಯ ಬೊಂಬಾಲಾದಲ್ಲಿJOIN ನ್ಯೂಸಿಕ್ಸ್
https://chat.whatsapp.com/BtXt3kqUBdh2Gayg0FmmNg

https://chat.whatsapp.com/K95wTKgdELiBNHespE8Ph8

Follow ನ್ಯೂಸಿಕ್ಸ್
https://whatsapp.com/channel/0029VaA3vs20rGiQGVGF0k3X

Telegram: https://t.me/newsicsofficial

Signal
https://signal.group/#CjQKIF7Lg_S9tegiaXdDiMx-EZ82_FpS6IfnVhMicjenPUtsEhBBvn7iWm4KCSEWQZWJUl6b

*ನ್ಯೂಸಿಕ್ಸ್: ಗುಣಮಟ್ಟದ ಸುದ್ದಿ ತಾಣ*ಕಂದಕಕ್ಕೆ ಸೇನಾ ವಾಹನ ಉರುಳಿ ಚಿಕ್ಕೋಡಿ ತಾಲೂಕಿನ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಖೋತ (43) ಅವರು ಮೃತಪಟ್ಟಿದ್ದಾರೆ. ಕರ್ತವ್ಯ ಮುಗಿಸಿ ಬರುತ್ತಿರುವಾಗ ಅವಘಡ ನಡೆದಿತ್ತು. ಅವರು ಇನ್ನು 2-3 ತಿಂಗಳಲ್ಲಿ ನಿವೃತ್ತಿ ಆಗಲಿದ್ದರು. ಒಟ್ಟು 6 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ ಇದಾಗಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

https://x.com/CMofKarnataka/status/1871808199726096752

https://x.com/adgpi/status/1871798575404843228

Nandini Product ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ

Bigg Boss Kannada ನಿನ್ನೆ ಆಳಾಗಿದ್ದವರು ಇಂದು ಅತಿಥಿ: ಚೈತ್ರಾ ಮೇಲೆ ರಜತ್ ರಿವೆಂಜ್

CT Ravi Case: ಸಿಟಿ ರವಿ ಅರೆಸ್ಟ್ ಕೇಸ್‌; ಖಾನಾಪುರ ಸಿಪಿಐ ಸಸ್ಪೆಂಡ್

TAGGED:Separate accident: Death of four soldiers from Karnataka on the same day
Share This Article
Facebook Twitter Copy Link Print
Previous Article Life Style ನಿಮ್ಮ ಮನೆಯಲ್ಲಿ ಸ್ಮಾರ್ಟ್ TV ಇದೆಯಾ..? ಹಾಗಿದ್ರೆ ಈ ರೀತಿ ಕ್ಲೀನ್ ಮಾಡಿ
Next Article Chitradurga ಮಲದಗುಂಡಿಯಲ್ಲಿ ಉಸಿರುಗಟ್ಟಿ ಪೌರ ಕಾರ್ಮಿಕ ಸಾವು

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?