Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > murudeshwar beach closed : ಮುರ್ಡೇಶ್ವರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ!
ಕರ್ನಾಟಕ

murudeshwar beach closed : ಮುರ್ಡೇಶ್ವರಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆ!

Share
1 Min Read
SHARE

newsics.com

ಕಾರವಾರ : ಕೋಲಾರ ಮೂಲದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವನಪ್ಪಿರುವ ಹಿನ್ನೆಲೆಯಲ್ಲಿ ಮುರ್ಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಸುರಕ್ಷತೆ ಕ್ರಮ ಇದುವರೆಗೂ ಕೈಗೊಂಡಿಲ್ಲ. ಪ್ರಮುಖವಾಗಿ ಮುರ್ಡೇಶ್ವರ ಕಡಲ ತೀರ ದೇವಸ್ಥಾನ ಪಕ್ಕದಲ್ಲೆ ಇರುವುದರಿಂದ ಒಂದೇ ಸಮಯದಲ್ಲಿ ಸುಮಾರು ಎರಡರಿಂದ ಮೂರು ಸಾವೀರ ಜನ ಬೀಚ್ ಗೆ ಇಳಿಯುತ್ತಾರೆ. ಇಷ್ಟು ದೋಡ್ಡ ಸಂಖ್ಯೆಯ ಜನರ ಸುರಕ್ಷತೆಗಾಗಿ ಕ್ರಮ ಕೈಗೊಂಡು ಗೋವಾ ಮಾದರಿಯಲ್ಲಿ ಸುರಕ್ಷತೆ ಕ್ರಮ ಕೈಗೊಂಡು ಆದಷ್ಟು ಬೇಗ ಬೀಚ್ ಓಪನ್ ಮಾಡುವಂತೆ ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ ಸೂಚಿಸಿದ್ದಾರೆ. ಆದ್ರೆ, ಪ್ರವಾಸಿಗರ ಸುರಕ್ಷತೆ ಕೈಗೊಳ್ಳುವಲ್ಲಿ ತಾಲೂಕಾಡಳಿತ ವಿಫಲವಾಗಿದೆ.

ಹೊಸ ವರ್ಷಚರಣೆ ನಿಮಿತ್ತ ಪ್ರತಿ ವರ್ಷ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮುರ್ಡೇಶ್ವರ ಕಡಲ ತೀರಕ್ಕೆ ಜನ ಭೇಟಿ ನೀಡುತ್ತಿದ್ದರು. ಇದರಿಂದ ಸ್ಥಳಿಯವಾಗಿ ಚಿಕ್ಕ ಪುಟ್ಟ ಅಂಗಡಿಗಳನ್ನ ಹಾಕಿ ಜೀವನ ಮಾಡುತ್ತಿದ್ದ ಸಾವಿರಾರು ಕುಟುಂಬಗಳು ಜೀವನ ಮಾಡುತ್ತಿದ್ದವು. ಆದ್ರೆ ಸುರಕ್ಷತೆಯ ನೇಪ ಹೇಳಿ ಕಳೆದ 19 ದಿನಗಳಿಂದ ಬೀಚ್ ಕ್ಲೋಸ್ ಮಾಡಿ ಯಾವುದೇ ಸೂಕ್ತ ಸುರಕ್ಷತೆಯನ್ನ ಕೈ ಗೊಳ್ಳದೆ ಭಟ್ಕಳ ತಾಲೂಕಾಡಳಿತ ಬೇಜವಾಬ್ದಾರಿ ನಡೆಯಿಂದ ಸ್ಥಳಿಯರು ಆಕ್ರೋಶಿತರಾಗಿದ್ದಾರೆ. ನಿಮ್ಮಗಳ ನಿರ್ಲಕ್ಷ್ಯದಿಂದ ನಮ್ಮ ಹೊಟ್ಟೆಗೆ ತಣ್ಣಿರ ಬಟ್ಟೆ ಬಿದ್ದಿದೆ ಎಂದು ಗೋಳಾಡುತ್ತಿದ್ದಾರೆ.

ನೂರಾರು ಕಿ.ಮೀ ದೂರದಿಂದ ಬೀಚ್ ನಲ್ಲಿ ಎಂಜಾಯ್ ಮಾಡಬೇಕೆಂದು, ಶೈಕ್ಷಣಿಕ ಪ್ರವಾಸದ ನಿಮಿತ್ಯ ಮುರ್ಡೇಶ್ವರಕ್ಕೆ ಬರುವ ಸಾವಿರಾರು ವಿದ್ಯಾರ್ಥಿಗಳು ಸೊಪ್ಪೆ ಮೊರೆ ಮಾಡಿಕೊಂಡು ಹಿಂತಿರುಗುತ್ತಿದ್ಧಾರೆ. ಇನ್ನೂ ಯುವ ಯುವತಿಯರು ನವ ಜೋಡಿಗಳಂತೂ ನೂರಾರು ಕಿ.ಮೀ ದೂರದಿಂದ ಬಂದ್ರು ಎಂಜಾಯ್ ಮಾಡಲಾಗಲಿಲ್ಲ ಎಂದು ಬೇರೆ ಬೀಚ್ ಗಳತ್ತ ಮುಖ ಮಾಡುತ್ತಿದ್ದಾರೆ.

Share This Article
Facebook Twitter Copy Link Print
Previous Article tumakuru : ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಣಂತಿ ಸಾವು
Next Article Health Tips: ಬಳುಕುವ ಬಳ್ಳಿಯಂತೆ ತೆಳ್ಳಗಿನ ಸೊಂಟ ಬೇಕೆಂದರೆ ಇವುಗಳಿಂದ ಮೊದಲು ದೂರವಿರಿ..!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?