Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್
ಕರ್ನಾಟಕಪ್ರಮುಖಮನರಂಜನೆ

Actor darshan ದರ್ಶನ್ ಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ಗ್ರೀನ್‌ ಸಿಗ್ನಲ್

Share
1 Min Read
SHARE

newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ ಇಲಾಖೆ ಅನುಮತಿ ನೀಡಿದೆ.

ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಗೃಹ ಇಲಾಖೆ ಪತ್ರ ಬರೆದು ಅನುಮತಿ ಕೋರಿತ್ತು.

ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದ ಗೃಹ ಇಲಾಖೆ ಪರಿಶೀಲನೆ ನಡೆಸಿದೆ. ಪೊಲೀಸರ ಮನವಿಗೆ ಅಸ್ತು ಎಂದಿದೆ. ಗೃಹ ಇಲಾಖೆಯ ಅಧಿಕೃತ ಆದೇಶದ ಪ್ರತಿ ಸೋಮವಾರ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ. ಇನ್ನು ನಾಲ್ಕೈದು ದಿನಗಳಲ್ಲಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ.

TAGGED:Actor Darshan Darshan again in trouble: green signal to appeal to Supreme Court seeking cancellation of bail
Share This Article
Facebook Twitter Copy Link Print
Previous Article Bigg Boss Kannada ಓವರ್ ಕಾನ್ಫಿಡೆನ್ಸ್ನಿಂದ ಎಡವಿದ ಮಂಜು; ತಿರುಗಿಬಿದ್ದ ವಿಕ್ರಮ್,ಚೈತ್ರಾ
Next Article 8-month-old baby dies in womb ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಸಾವು: ಮಹಿಳೆ ಸ್ಥಿತಿ ಗಂಭೀರ

Popular Posts

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read

You Might Also Like

ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಪ್ರಮುಖವಿದೇಶ

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read
ದೇಶಪ್ರಮುಖ

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?