Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D.K Suresh ಜ್ಯುವೆಲ್ಲರಿ ಒಡತಿಗೆ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ. ಸುರೇಶ್ ದೂರು
ಕರ್ನಾಟಕಪ್ರಮುಖ

D.K Suresh ಜ್ಯುವೆಲ್ಲರಿ ಒಡತಿಗೆ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ. ಸುರೇಶ್ ದೂರು

Share
1 Min Read
SHARE

newsics.com

ಬೆಂಗಳೂರು : ವರಾಹಿ ಜ್ಯುವೆಲ್ಲರಿ ಮಾಲಕಿಗೆ ವಂಚನೆ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿ ತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ಮಾಜಿ ಸಂಸದ ಡಿ.ಕೆ ಸುರೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ.

ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಶ್ರೀಮತಿ ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ದೂರು ಪತ್ರದಲ್ಲಿ ಸುರೇಶ್ ಮನವಿ ಮಾಡಿದ್ದಾರೆ.

TAGGED:Jewellery's fraud case: Aishwarya Gowda vs. D.K. Suresh complained
Share This Article
Facebook Twitter Copy Link Print
Previous Article Jayaprakash Baragur is no more ಸುಧಾ ಬರಗೂರು ಪತಿ ಜಯಪ್ರಕಾಶ್ ಇನ್ನಿಲ್ಲ
Next Article Athiya shetty baby bump ಶೀಘ್ರದಲ್ಲೇ ತಂದೆಯಾಗಲಿರುವ ಕ್ರಿಕೆಟಿಗ ಕೆಎಲ್ ರಾಹುಲ್: ಅಥಿಯಾ ಶೆಟ್ಟಿ ಬೇಬಿ ಬಂಪ್ ಫೋಟೋ ವೈರಲ್

Popular Posts

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read
ಕರ್ನಾಟಕಜ್ಯೋತಿಷ್ಯಪ್ರಮುಖ

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?