Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > new year ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್
ಕರ್ನಾಟಕ

new year ಹೊಸ ವರ್ಷಾಚರಣೆಗೆ ನಾಳೆ ಮುರುಡೇಶ್ವರ ಕಡಲ ತೀರ ಓಪನ್

Share
1 Min Read
SHARE

newsics.com

ಕಾರವಾರ : ನಾಲ್ವರು ಯುವತಿಯರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮುರುಡೇಶ್ವರ ಬೀಚ್ನ ಕಡಲ ತೀರದಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಆದರೆ, ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಮಂಗಳವಾರದಿಂದ ಮುರುಡೇಶ್ವರದಲ್ಲಿ ಸ್ವಿಮ್ಮಿಂಗ್ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಗೆ ಬರುವಂಥ ಪ್ರವಾಸಿಗರ ರಕ್ಷಣೆಯೇ ನಮ್ಮ ಆದ್ಯತೆ. ಸದ್ಯಕ್ಕೆ ಕಡಲ ತೀರದಲ್ಲಿ ಸುರಕ್ಷತೆ ಕ್ರಮ ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ತಿಳಿಸಲಾಗಿದೆ ಎಂದು ಕಾರವಾರದಲ್ಲಿ ಉತ್ತರ ಕನ್ನಡ ಡಿಸಿ ಲಕ್ಷ್ಮೀ ಪ್ರಿಯಾ ಹೇಳಿಕೆ ನೀಡಿದ್ದಾರೆ.

ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧವಿತ್ತು. ಕಳೆದ 20 ದಿನಗಳಿಂದ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಈ ಹಿಂದೆ ನಾಲ್ವರು ವಿದ್ಯಾರ್ಥಿನಿಯರ ಸಾವು ಉಂಟಾದ ಹಿನ್ನೆಲೆಯಲ್ಲಿ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ, ಇದೀಗ ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.

Share This Article
Facebook Twitter Copy Link Print
Previous Article Scorpio car caught fire ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ಬೆಂಕಿ, ಪ್ರಾಣಾಪಾಯದಿಂದ ನಾಲ್ವರು ಪಾರು, ಹೊತ್ತಿ ಉರಿದ ಕಾರು
Next Article Nandi hills ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ!

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ಕರ್ನಾಟಕಜ್ಯೋತಿಷ್ಯಪ್ರಮುಖ

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?