Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Another case in Mandya ಐಶ್ವರ್ಯ ಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಕೇಸ್: 40 ಲಕ್ಷ ರೂ. ವಂಚನೆ ಆರೋಪ
ಕರ್ನಾಟಕಪ್ರಮುಖ

Another case in Mandya ಐಶ್ವರ್ಯ ಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಕೇಸ್: 40 ಲಕ್ಷ ರೂ. ವಂಚನೆ ಆರೋಪ

Share
1 Min Read
SHARE

newsics.com

ಮಂಡ್ಯ: ಕೋಟಿ ಕೋಟಿ ಗೋಲ್ಡ್‌ ವಂಚಿಸಿ ಪೊಲೀಸರಿಂದ ವಿಚಾರಣೆ ಎದುರಿಸುತ್ತಿರುವ ಮಂಡ್ಯದ ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ ವಿರುದ್ಧ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ನಗರದ ಗುತ್ತಲು ನಿವಾಸಿ ಮಿಕ್ಸಿ ರಿಪೇರಿ ಅಂಗಡಿ ಮಾಲೀಕ ರವಿಕುಮಾರ್ ಎಂಬಾತನಿಂದ ಮನಿ ಡಬ್ಲಿಂಗ್ ಮಾಡಿಕೊಡುವುದಾಗಿ ಪುಸಲಾಯಿಸಿ ಸುಮಾರು 40 ಲಕ್ಷ ರೂ. ಪಡೆದು ವಂಚಿಸಿದ್ದಾರೆಂದು ದೂರು ನೀಡಲಾಗಿದೆ.

ರವಿಕುಮಾರ್ ಅವರಿಗೆ ಹಣ ದ್ವಿಗುಣ ಮಾಡುವುದಾಗಿ ಐಶ್ವರ್ಯ ನಂಬಿಸಿದ್ದಳು. ಆಕೆಯ ಮಾತನ್ನು ನಂಬಿದ ರವಿಕುಮಾರ್ ತನ್ನ ಮನೆಯನ್ನು ಅಡವಿಟ್ಟು ಹಣ ಕೊಟ್ಟಿದ್ದ ಎಂದು ದೂರು ನೀಡಿದ್ದಾರೆ. ಹಂತ ಹಂತವಾಗಿ ಹಣ ಪಡೆದುಕೊಂಡ ಐಶ್ವರ್ಯ ಹಣವನ್ನು ವಾಪಸ್ಸು ನೀಡಿರಲಿಲ್ಲ.

ಹಣ ವಾಪಸ್ ಕೇಳಿದಾಗಲೆಲ್ಲ ಇಲ್ಲದ ಸಬೂಬು ಹೇಳುತ್ತಿದ್ದಳು. ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಸತಾಯಿಸುತ್ತಿದ್ದಳೆನ್ನಲಾಗಿದೆ. ಇದರಿಂದ ಬೇಸತ್ತ ರವಿಕುಮಾರ್ ಇಂದು ಆಕೆಯ ವಿರುದ್ಧ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಂಡ್ಯದಲ್ಲಿ ಇನ್ನೂ ಅನೇಕರಿಂದ ಆಭರಣ ಪಡೆದು ವಂಚನೆ ಮಾಡಿರುವುದಾಗಿ ರವಿಕುಮಾರ್ ದೂರು ನೀಡಿದ್ದಾರೆ.

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ

HAPPY NEW YEAR ಎಲ್ಲೆಲ್ಲೂ ಹೊಸ ವರ್ಷದ ಸಂಭ್ರಮಾಚರಣೆ

TAGGED:Another case in Mandya against Aishwarya Gowda: Rs 40 lakh. Accused of fraud
Share This Article
Facebook Twitter Copy Link Print
Previous Article Health Tips ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿತ್ತಾ? ಈಗ ತಲೆ ಧಿಂ ಅಂತಿದ್ಯಾ? ಹೀಗೆ ಮಾಡಿದ್ರೆ ಹ್ಯಾಂಗೋವರ್ ಮಾತೇ ಇಲ್ಲ!
Next Article Savitribai Pule Award ಮಂಗಳಮುಖಿ ಡಾ.ಅರುಂಧತಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

Popular Posts

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

You Might Also Like

ಪ್ರಮುಖ

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read
ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?