Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೂರು ನೀಡಲು ಬಂದ ಮಹಿಳೆ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ
ಕರ್ನಾಟಕಪ್ರಮುಖ

ದೂರು ನೀಡಲು ಬಂದ ಮಹಿಳೆ ಮೇಲೆ ಡಿವೈಎಸ್ಪಿ ಲೈಂಗಿಕ ದೌರ್ಜನ್ಯ

Share
1 Min Read
SHARE

newsics.com

ತುಮಕೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಮಹಿಳೆ ಒಬ್ಬಳು ದೂರು ನೀಡಲು ಠಾಣೆಯ ಮೆಟ್ಟಿಲು ಏರಿದ್ದಾಳೆ. ಆದರೆ ಠಾಣೆಯಲ್ಲಿದ ಡಿವೈಎಸ್ಪಿ ಅಧಿಕಾರಿ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತುಮಕೂರಿನ ಮಧುಗಿರಿಯಲ್ಲಿ ನಡೆದಿದೆ.

ಹೌದು ಪಾವಗಡದ ಮಹಿಳೆಯೊಬ್ಬರು ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಲು ಮಹಿಳೆ ಪಾವಗಡದಿಂದ ಡಿವೈಎಸ್ಪಿ ಕಚೇರಿಗೆ ಬಂದಿದ್ದರು. ಮಹಿಳೆಯನ್ನು ಏಕಾಂತ ಕೊಠಡಿಗೆ ಕರೆದುಕೊಂಡು ಹೋದ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾನೆ. ಗೃಹ ಸಚಿವ ಜಿ. ಪರಮೇಶ್ವರ್‌ ಅವರ ಜಿಲ್ಲೆಯಲ್ಲಿಯೇ ಇಂತಹ ಘಟನೆ ನಡೆದಿದ್ದು, ಇದು ಇಡೀ ಪೊಲೀಸ್‌ ಇಲಾಖೆಯ ತಲೆ ತಗ್ಗಿಸುವಂತಹ ಘಟನೆಯಾಗಿದೆ.

ಡಿವೈಎಸ್ಪಿ ಕಚೇರಿಗೆ ಮಹಿಳೆಯ ಜೊತೆ ಆಗಮಿಸಿದ್ದ ಅನಿಲ್ ಎಂಬಾತನು ವಿಡಿಯೋ ಸೆರೆ ಹಿಡಿದಿದ್ದಾರೆ ಎಂದು ಶಂಕಿಸಲಾಗಿದೆ. ಬಳಿಕ, ಬಳಿಕ ವಾಟ್ಸ್‌ಅಪ್ ಮೂಲಕ ವಿಡಿಯೋ ವೈರಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ವಿಡಿಯೋ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ತಲೆಮರೆಸಿಕೊಂಡಿದ್ದಾರೆ.

TAGGED:DySP sexually assaulted a woman who came to complain
Share This Article
Facebook Twitter Copy Link Print
Previous Article Aishwarya Gowda ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು: ನೋಟಿಸ್ ನೀಡಲು ಮುಂದಾದ ಪೊಲೀಸರು
Next Article ಮಹಿಳಾ ಪ್ರಯಾಣಿಕಳೊಂದಿಗೆ ಆಟೋ ಚಾಲಕನ ದುರ್ವರ್ತನೆ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?