Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 25 lakhs compensation : ವೆಂಕಟೇಶ್ವರನ ಸನ್ನಿಧಿಯಲ್ಲಿ ಘೋರ ದುರಂತ! ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ
ಕರ್ನಾಟಕ

25 lakhs compensation : ವೆಂಕಟೇಶ್ವರನ ಸನ್ನಿಧಿಯಲ್ಲಿ ಘೋರ ದುರಂತ! ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ

Share
1 Min Read
SHARE

newsics.com

ತಿರುಪತಿ: ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಮಂದಿ ಭಕ್ತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಧನ ನೀಡುವುದಾಗಿ ಆಂಧ್ರಪ್ರದೇಶ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್‌ ಹೇಳಿದ್ದಾರೆ.

‌‌ಬುಧವಾರ ರಾತ್ರಿ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
40 ಮಂದಿ ಗಾಯಾಳುಗಳಲ್ಲಿ 32 ಗಾಯಾಳುಗಳು ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.

ವೈಕುಂಠ ಏಕಾದಶಿ ಅಂಗವಾಗಿ ಕರ್ನಾಟಕದಿಂದಲೂ ಸಾವಿರಾರು ಭಕ್ತರು ತಿರುಪತಿಗೆ ತೆರಳಿದ್ದರು. ಆದ್ರೆ ಗಾಯಗೊಂಡವರ ಪೈಕಿಯಾಗಲಿ ಅಥವಾ ಮೃತರ ಪೈಕಿ ಕರ್ನಾಟಕದವರು ಯಾರೂ ಇಲ್ಲ ಅನ್ನೋದು ದೃಢಪಟ್ಟಿದೆ.

6 ಮಂದಿ ತಿಮ್ಮಪ್ಪನ ಭಕ್ತರ ಸಾವಿನಿಂದ ವೆಂಕಟೇಶ್ವರನ ಸನ್ನಿಧಿಯಲ್ಲಿ ಸೂತಕದ ಛಾಯೆ ಆವರಿಸಿದೆ. ಆಸ್ಪತ್ರೆಯಲ್ಲಿ ಗಾಯಾಳುಗಳುಗಳ ನರಳಾಟ ಹೇಳತೀರದಾಗಿದೆ. ವೈಕುಂಠ ಏಕಾದಶಿ ಅಂಗವಾಗಿ ಕರ್ನಾಟಕದಿಂದಲೂ ಸಾವಿರಾರು ಭಕ್ತರು ತಿರುಪತಿಗೆ ತೆರಳಿದ್ದರು. ಆದ್ರೆ ಗಾಯಗೊಂಡವರ ಪೈಕಿಯಾಗಲಿ ಅಥವಾ ಮೃತರ ಪೈಕಿ ಕರ್ನಾಟಕದವರು ಯಾರೂ ಇಲ್ಲ ಅನ್ನೋದು ದೃಢಪಟ್ಟಿದೆ.

Share This Article
Facebook Twitter Copy Link Print
Previous Article ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ನಟಿ ತಾರಾಗೆ ಗೌರವ ಡಾಕ್ಟರೇಟ್..actress thara
Next Article Manish Pandey Divorce Rumors: ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು! ಇನ್ಸ್ಟಾದಲ್ಲಿ ಫೋಟೋಸ್ ಡಿಲೀಟ್

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read
ಕರ್ನಾಟಕಪ್ರಮುಖಮನರಂಜನೆ

ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?