Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg boss kannad aಫಿನಾಲೆಗೂ ಮುನ್ನ ಬಿಗ್ಬಾಸ್ ನ ವಿನ್ನರ್ ಘೋಷಿಸಿದ ವಿಕಿಪಿಡಿಯಾ: ಆಗಿದ್ದೇನು?
ಪ್ರಮುಖಮನರಂಜನೆ

Bigg boss kannad aಫಿನಾಲೆಗೂ ಮುನ್ನ ಬಿಗ್ಬಾಸ್ ನ ವಿನ್ನರ್ ಘೋಷಿಸಿದ ವಿಕಿಪಿಡಿಯಾ: ಆಗಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಬಿಗ್‌ ಬಾಸ್‌ ಫಿನಾಲೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಆದ್ರೆ ಫಿನಾಲೆಗೂ ಮುನ್ನ ವಿನ್ನರ್‌ ಘೋಷಣೆಯಾಗಿದೆ.

ಹೌದು, ಫಿನಾಲೆ ಇನ್ನು ಕೆಲವೇ ದಿನಗಳಿಷ್ಟೇ ಇವೆ. ಈ ನಡುವೆ ವಿಕಿಪಿಡಿಯಾ ಬಿಗ್‌ ಬಾಸ್‌ ಸೀಸನ್‌ -11ರ ವಿನ್ನರ್‌ ಯಾರೆಂದು ಫಿನಾಲೆಗೂ ಮೊದಲೇ ಹೆಸರು ರಿವೀಲ್‌ ಮಾಡಿ ಇಕ್ಕಟ್ಟಿಗೆ ಸಿಲುಕಿದೆ

ಬಿಗ್‌ ಬಾಸ್‌ ಮನೆಯಲ್ಲಿ ಟ್ರೋಫಿ ಮೇಲೆ ಹಲವು ಸ್ಪರ್ಧಿಗಳು ಕಣ್ಣಿಟ್ಟಿದ್ದಾರೆ. ಆದರೆ ಟ್ರೋಫಿ ಒಬ್ಬರಿಗೆ ಮಾತ್ರ ಸಿಗಲಿದೆ. ಹನುಮಂತು ʼಟಿಕೆಟ್ ಟು ಫಿನಾಲೆʼ ಟಾಸ್ಕ್‌ ಗೆದ್ದು‌ ಫಿನಾಲೆಗೆ ಹೋಗಿದ್ದಾರೆ. ಅವರೊಂದಿಗೆ ಇನ್ನು ಯಾರೆಲ್ಲ ಫಿನಾಲೆ ವೇದಿಕೆ ಹತ್ತಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲವಿದೆ.

ರಜತ್‌, ತ್ರಿವಿಕ್ರಮ್‌ ಅವರು ಫಿನಾಲೆಗೆ ಪ್ರಬಲ ಸ್ಪರ್ಧಿಗಳಾಗಿದ್ದಾರೆ. ಇನ್ನುಳಿದವರ ನಡುವೆ ತೀವ್ರ ಪೈಪೋಟಿ ಸಾಗಲಿದೆ.

ಇದನ್ನು ನೋಡಿ ಕೆಲ ವೀಕ್ಷಕರು ಖುಷ್‌ ಆಗಿದ್ದು, ಇನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ.

ತಪ್ಪಿನ ಅರಿವಾದ ಬಳಿಕ ವಿಕಿಪಿಡಿಯಾ ಹಾಕಿದ್ದ ವಿನ್ನರ್‌ ಹಾಗೂ ರನ್ನರ್‌ ಅಪ್‌ ಸ್ಪರ್ಧಿಯ ಹೆಸರನ್ನು ತೆಗೆದು ಹಾಕಿದೆ. ಆ ಬಳಿಕ ‘TBA’ ಅಂದರೆ ʼto be announcedʼ ಎಂದು ಹಾಕಿಕೊಂಡಿದೆ. ಆದರೆ ವಿನ್ನರ್‌ ಎಂದು ಹಾಕಿದ ಸ್ಕ್ರೀನ್‌ ಶಾಟ್‌ ಗಳು ವೈರಲ್‌ ಆಗಿದೆ.

TAGGED:Wikipedia announced the winner of Bigg Boss before the finale: What happened?
Share This Article
Facebook Twitter Copy Link Print
Previous Article Bigg Boss kannada ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಚೈತ್ರಾ ಕುಂದಾಪುರ ಹೇಳಿದ್ದೇನು?
Next Article ಗಣರಾಜ್ಯೋತ್ಸವದಂದು ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?